AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UEFA Champions League: ದಾಖಲೆಯ 14ನೇ ಬಾರಿ ಯುರೋಪಿಯನ್ ಟ್ರೋಫಿ ಎತ್ತಿ ಹಿಡಿದ ರಿಯಲ್ ಮ್ಯಾಡ್ರಿಡ್

ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

Vinay Bhat
|

Updated on:May 29, 2022 | 11:34 AM

Share
ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

1 / 5
ಸ್ಟೇಡ್ ಡೆ ಫ್ರಾನ್ಸ್ ಸ್ಟೇಡಿಯಂನ ಹೊರಗೆ ನಡೆದ ಅಹಿತಕರ ಘಟನೆಗಳಿಂದಾಗಿ 37 ನಿಮಿಷ ತಡವಾಗಿ ಆರಂಭವಾದ ಪಂದ್ಯದಲ್ಲಿ ಲಿವ ರ್ಪೂ ಲ್ ತಂಡವನ್ನು 1-0 ಗೋಲುಗಳಿಂದ ಮಣಿಸಿದ ರಿಯಲ್ ಮ್ಯಾಡ್ರಿಡ್, ದಾಖಲೆ 14ನೇ ಬಾರಿಗೆ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.

2 / 5
59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

3 / 5
ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

4 / 5
2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

5 / 5

Published On - 11:14 am, Sun, 29 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ