AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UEFA Champions League: ದಾಖಲೆಯ 14ನೇ ಬಾರಿ ಯುರೋಪಿಯನ್ ಟ್ರೋಫಿ ಎತ್ತಿ ಹಿಡಿದ ರಿಯಲ್ ಮ್ಯಾಡ್ರಿಡ್

ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

Vinay Bhat
|

Updated on:May 29, 2022 | 11:34 AM

Share
ಚಾಂಪಿಯನ್ ಲೀಗ್ ಫುಟ್ ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪಾನಿಷ್ ಫುಟ್ಬಾಲ್ ಕ್ಲಬ್ ರಿಯಲ್ ಮ್ಯಾಡ್ರಿಡ್ ತಂಡ ದಾಖಲೆಯ 14ನೇ ಬಾರಿಗೆ ಯುರೋಪಿಯನ್ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದೆ.

1 / 5
ಸ್ಟೇಡ್ ಡೆ ಫ್ರಾನ್ಸ್ ಸ್ಟೇಡಿಯಂನ ಹೊರಗೆ ನಡೆದ ಅಹಿತಕರ ಘಟನೆಗಳಿಂದಾಗಿ 37 ನಿಮಿಷ ತಡವಾಗಿ ಆರಂಭವಾದ ಪಂದ್ಯದಲ್ಲಿ ಲಿವ ರ್ಪೂ ಲ್ ತಂಡವನ್ನು 1-0 ಗೋಲುಗಳಿಂದ ಮಣಿಸಿದ ರಿಯಲ್ ಮ್ಯಾಡ್ರಿಡ್, ದಾಖಲೆ 14ನೇ ಬಾರಿಗೆ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.

2 / 5
59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

59ನೇ ನಿಮಿಷದಲ್ಲಿ ಫೆಡೆರಿಕೊ ವಾಲ್ವೇರ್ಡ್ ಅವರ ಡ್ರೈವ್ ಅನ್ನು ಗೋಲುಪೆಟ್ಟಿಗೆಗೆ ಸೇರಿಸಿದ ಬ್ರೆಝಿಲ್ ನ ವಿಂಜೆರ್ ವಿನಿಶಿಯಸ್ ಜ್ಯೂನಿಯರ್, ಗೆಲುವಿನ ರೂವಾರಿ ಎನಿಸಿದರು.

3 / 5
ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

ಇಲ್ಲಿಯವರೆಗೆ ನಡೆದ ನಾಲ್ಕು ಚಾಂಪಿಯನ್ ಲೀಗ್ ನಲ್ಲಿ ಜಯ ಸಾಧಿಸುವ ಮೂಲಕ ಇಟಾಲಿಯನ್ ಕೋಚ್ ಕಾರ್ಲೋ ಅನ್ಸೆಲೊಟ್ಟಿ ಟೂರ್ನಿಯ ಇಲಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡದ ವ್ಯವಸ್ಥಾಪಕರಾಗಿ ಹೊರಹೊಮ್ಮಿದರು.

4 / 5
2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

2018ರಲ್ಲಿ ನಡೆದ ಚಾಂಪಿಯನ್ ಲೀಗ್ ಫೈನಲ್ ನಲ್ಲಿ ಇದೇ ಎರಡು ತಂಡಗಳು ಎದುರಾಳಿಗಳಾಗಿ ಹೋರಾಡಿದ್ದು, ರಿಯಲ್ ಮ್ಯಾಡ್ರಿಡ್ ರೋಚಕ ಗೆಲುವು ದಾಖಲಿಸಿತ್ತು.

5 / 5

Published On - 11:14 am, Sun, 29 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ