AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ರಾಜೀನಾಮೆ ಅಂಗೀಕರಿಸದ RCB: ಮತ್ತೆ ನಾಯಕರಾಗ್ತಾರಾ?

IPL 2022 RCB Captain: ಈ ಬಾರಿಯ ಐಪಿಎಲ್​ನಲ್ಲಿ RCB ಬಿ ಗುಂಪಿನಲ್ಲಿದೆ. ಈ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2022 | 7:32 PM

IPL 2022 ಪ್ರಾರಂಭವಾಗುವ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಿಸಲಿದೆ. ಮಾರ್ಚ್ 12 ರಂದು RCB ತನ್ನ ಹೊಸ ನಾಯಕ ಯಾರೆಂದು ತಿಳಿಸಲಿದೆ. ಆದರೆ, ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಕುರಿತಾದ ಸುದ್ದಿಯೊಂದು ಹೊರಬಿದ್ದಿದೆ.

IPL 2022 ಪ್ರಾರಂಭವಾಗುವ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಿಸಲಿದೆ. ಮಾರ್ಚ್ 12 ರಂದು RCB ತನ್ನ ಹೊಸ ನಾಯಕ ಯಾರೆಂದು ತಿಳಿಸಲಿದೆ. ಆದರೆ, ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಕುರಿತಾದ ಸುದ್ದಿಯೊಂದು ಹೊರಬಿದ್ದಿದೆ.

1 / 5
ಕ್ರಿಕ್ಟ್ರಾಕರ್ ವೆಬ್‌ಸೈಟ್ ಪ್ರಕಾರ, ವಿರಾಟ್ ಕೊಹ್ಲಿ ಅವರ ರಾಜೀನಾಮೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಕೂಡ ಅಂಗೀಕರಿಸಿಲ್ಲ. ಐಪಿಎಲ್ 2021 ರ ನಂತರ ವಿರಾಟ್ ಕೊಹ್ಲಿ ತಂಡದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದರು. ಆದರೆ ಆರ್​ಸಿಬಿ ಆಡಳಿತ ಮಂಡಳಿ ಇನ್ನೂ ಕೂಡ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲ ಎಂದು ವರದಿಯಾಗಿದೆ.

ಕ್ರಿಕ್ಟ್ರಾಕರ್ ವೆಬ್‌ಸೈಟ್ ಪ್ರಕಾರ, ವಿರಾಟ್ ಕೊಹ್ಲಿ ಅವರ ರಾಜೀನಾಮೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಕೂಡ ಅಂಗೀಕರಿಸಿಲ್ಲ. ಐಪಿಎಲ್ 2021 ರ ನಂತರ ವಿರಾಟ್ ಕೊಹ್ಲಿ ತಂಡದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದರು. ಆದರೆ ಆರ್​ಸಿಬಿ ಆಡಳಿತ ಮಂಡಳಿ ಇನ್ನೂ ಕೂಡ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲ ಎಂದು ವರದಿಯಾಗಿದೆ.

2 / 5
ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ತಂಡ ಭಾಗವಾಗಿದ್ದಾರೆ. 2013 ರಲ್ಲಿ ಅವರು ತಂಡದ ನಾಯಕತ್ವವನ್ನು ಪಡೆದರು. ಇದಗ್ಯೂ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೇರಿರಲಿಲ್ಲ. ಬೆಂಗಳೂರು ತಂಡದ ನಾಯಕತ್ವ ತೊರೆದ ನಂತರ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನೂ ಕೂಡ ತೊರೆದಿದ್ದಾರೆ.

ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ತಂಡ ಭಾಗವಾಗಿದ್ದಾರೆ. 2013 ರಲ್ಲಿ ಅವರು ತಂಡದ ನಾಯಕತ್ವವನ್ನು ಪಡೆದರು. ಇದಗ್ಯೂ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೇರಿರಲಿಲ್ಲ. ಬೆಂಗಳೂರು ತಂಡದ ನಾಯಕತ್ವ ತೊರೆದ ನಂತರ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನೂ ಕೂಡ ತೊರೆದಿದ್ದಾರೆ.

3 / 5
ಇದೀಗ ವಿರಾಟ್ ಕೊಹ್ಲಿ ಅವರ ರಾಜೀನಾಮೆ ಅಂಗೀಕರಿಸದಿರುವ ಕಾರಣ, ಅವರು ಮತ್ತೆ ತಂಡದ ನಾಯಕರಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ಆರ್​ಸಿಬಿ ತಂಡದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬುದಕ್ಕೆ ಸ್ಪಷ್ಟ ಉತ್ತರ ಮಾರ್ಚ್ 12 ಕ್ಕೆ ಸಿಗಲಿದೆ.

ಇದೀಗ ವಿರಾಟ್ ಕೊಹ್ಲಿ ಅವರ ರಾಜೀನಾಮೆ ಅಂಗೀಕರಿಸದಿರುವ ಕಾರಣ, ಅವರು ಮತ್ತೆ ತಂಡದ ನಾಯಕರಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ಆರ್​ಸಿಬಿ ತಂಡದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬುದಕ್ಕೆ ಸ್ಪಷ್ಟ ಉತ್ತರ ಮಾರ್ಚ್ 12 ಕ್ಕೆ ಸಿಗಲಿದೆ.

4 / 5
 ಇನ್ನು ಈ ಬಾರಿಯ ಐಪಿಎಲ್​ನಲ್ಲಿ RCB ಬಿ ಗುಂಪಿನಲ್ಲಿದೆ. ಈ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ. ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯದೊಂದಿಗೆ ಹೊಸ ನಾಯಕ ಕಣಕ್ಕಿಳಿಯಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ RCB ಬಿ ಗುಂಪಿನಲ್ಲಿದೆ. ಈ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ. ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯದೊಂದಿಗೆ ಹೊಸ ನಾಯಕ ಕಣಕ್ಕಿಳಿಯಲಿದ್ದಾರೆ.

5 / 5
Follow us
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ