AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ಕ್ರಿಕೆಟ್​ನ ಭವಿಷ್ಯದ ಸೂಪರ್​ಸ್ಟಾರ್​ಗಳನ್ನು ಹೆಸರಿಸಿದ ರಿಕಿ ಪಾಂಟಿಂಗ್

Team India: ಅತಿ ಹೆಚ್ಚು ವಿಶ್ವಕಪ್​ಗಳನ್ನು ಗೆದ್ದ ನಾಯಕ ಎಂಬ ವಿಶ್ವ ದಾಖಲೆ ಬರೆದಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಮುಂದೆ ಭಾರತ ಟೆಸ್ಟ್ ಕ್ರಿಕೆಟ್​ನಲ್ಲಿ ಮಿಂಚಬಹುದಾದ ಮೂವರು ಕ್ರಿಕೆಟಿಗರನ್ನು ಆಯ್ಕೆ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Jul 17, 2023 | 8:40 AM

ಅತಿ ಹೆಚ್ಚು ವಿಶ್ವಕಪ್​ಗಳನ್ನು ಗೆದ್ದ ನಾಯಕ ಎಂಬ ವಿಶ್ವ ದಾಖಲೆ ಬರೆದಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್, ಮುಂದೆ ಭಾರತ ಟೆಸ್ಟ್ ಕ್ರಿಕೆಟ್​ನಲ್ಲಿ ಮಿಂಚಬಹುದಾದ ಮೂರು ಕ್ರಿಕೆಟಿಗರನ್ನು ಆಯ್ಕೆ ಮಾಡಿದ್ದಾರೆ.

ಅತಿ ಹೆಚ್ಚು ವಿಶ್ವಕಪ್​ಗಳನ್ನು ಗೆದ್ದ ನಾಯಕ ಎಂಬ ವಿಶ್ವ ದಾಖಲೆ ಬರೆದಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್, ಮುಂದೆ ಭಾರತ ಟೆಸ್ಟ್ ಕ್ರಿಕೆಟ್​ನಲ್ಲಿ ಮಿಂಚಬಹುದಾದ ಮೂರು ಕ್ರಿಕೆಟಿಗರನ್ನು ಆಯ್ಕೆ ಮಾಡಿದ್ದಾರೆ.

1 / 5
ಟೀಂ ಇಂಡಿಯಾದ ಮೂವರು ಯುವ ಬ್ಯಾಟರ್​ಗಳ ಮೇಲೆ ಹೆಚ್ಚು ವಿಶ್ವಾಸ ವ್ಯಕ್ತಪಡಿಸಿರುವ ಪಾಂಟಿಂಗ್, ತಮ್ಮ ಮೊದಲನೇಯ ಆಯ್ಕೆಯಾಗಿ ಯಶಸ್ವಿ ಜೈಸ್ವಾಲ್​ರನ್ನು ಆರಿಸಿದ್ದಾರೆ. ಈ ಬಗ್ಗೆ ಹೇಳಿಕೆಯನ್ನು ನೋಡಿರುವ ಪಾಂಟಿಂಗ್, ಜೈಸ್ವಾಲ್ ಅವರ ಐಪಿಎಲ್ ಪ್ರದರ್ಶನದಿಂದ ಅವರ ಪ್ರತಿಭೆ ಸ್ಪಷ್ಟವಾಗಿದೆ. ಭವಿಷ್ಯದಲ್ಲಿ ಜೈಸ್ವಾಲ್ ರಾಷ್ಟ್ರೀಯ ತಂಡದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ ಎಂದಿದ್ದಾರೆ.

ಟೀಂ ಇಂಡಿಯಾದ ಮೂವರು ಯುವ ಬ್ಯಾಟರ್​ಗಳ ಮೇಲೆ ಹೆಚ್ಚು ವಿಶ್ವಾಸ ವ್ಯಕ್ತಪಡಿಸಿರುವ ಪಾಂಟಿಂಗ್, ತಮ್ಮ ಮೊದಲನೇಯ ಆಯ್ಕೆಯಾಗಿ ಯಶಸ್ವಿ ಜೈಸ್ವಾಲ್​ರನ್ನು ಆರಿಸಿದ್ದಾರೆ. ಈ ಬಗ್ಗೆ ಹೇಳಿಕೆಯನ್ನು ನೋಡಿರುವ ಪಾಂಟಿಂಗ್, ಜೈಸ್ವಾಲ್ ಅವರ ಐಪಿಎಲ್ ಪ್ರದರ್ಶನದಿಂದ ಅವರ ಪ್ರತಿಭೆ ಸ್ಪಷ್ಟವಾಗಿದೆ. ಭವಿಷ್ಯದಲ್ಲಿ ಜೈಸ್ವಾಲ್ ರಾಷ್ಟ್ರೀಯ ತಂಡದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ ಎಂದಿದ್ದಾರೆ.

2 / 5
ಮುಂದುವರೆದು ಮಾತನಾಡಿರುವ ಪಾಂಟಿಂಗ್, ನನ್ನ ಪ್ರಕಾರ ಈ ಬಾರಿಯ ಐಪಿಎಲ್ ಜೈಸ್ವಾಲ್ ಅವರಿಗೆ ವಿಶೇಷವಾಗಿತ್ತು. ಅವರು ಬಹುತೇಕ ಸ್ವಿಚ್ ಅನ್ನು ಫ್ಲಿಕ್ ಮಾಡಿ ರಾತ್ರೋರಾತ್ರಿ ಸೂಪರ್ಸ್ಟಾರ್ ಆಗಿ ಮಾರ್ಪಟ್ಟರು. ಅವರು ಪ್ರತಿಭಾವಂತ ಯುವಕ ಎಂದು ಎಲ್ಲರಿಗೂ ತಿಳಿದಿತ್ತು, ಆದರೆ ಈ ವರ್ಷದ ಐಪಿಎಲ್ನಲ್ಲಿ ಅವರು ಎಲ್ಲಾ ರೀತಿಯ ಪ್ರತಿಭೆಯನ್ನು ಹೊಂದಿದ್ದಾರೆ ಎಂಬುದನ್ನು ನಾನು ಗಮನಿಸಿದೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿರುವ ಪಾಂಟಿಂಗ್, ನನ್ನ ಪ್ರಕಾರ ಈ ಬಾರಿಯ ಐಪಿಎಲ್ ಜೈಸ್ವಾಲ್ ಅವರಿಗೆ ವಿಶೇಷವಾಗಿತ್ತು. ಅವರು ಬಹುತೇಕ ಸ್ವಿಚ್ ಅನ್ನು ಫ್ಲಿಕ್ ಮಾಡಿ ರಾತ್ರೋರಾತ್ರಿ ಸೂಪರ್ಸ್ಟಾರ್ ಆಗಿ ಮಾರ್ಪಟ್ಟರು. ಅವರು ಪ್ರತಿಭಾವಂತ ಯುವಕ ಎಂದು ಎಲ್ಲರಿಗೂ ತಿಳಿದಿತ್ತು, ಆದರೆ ಈ ವರ್ಷದ ಐಪಿಎಲ್ನಲ್ಲಿ ಅವರು ಎಲ್ಲಾ ರೀತಿಯ ಪ್ರತಿಭೆಯನ್ನು ಹೊಂದಿದ್ದಾರೆ ಎಂಬುದನ್ನು ನಾನು ಗಮನಿಸಿದೆ ಎಂದು ಹೇಳಿದ್ದಾರೆ.

3 / 5
ಹಾಗೆಯೇ ತಮ್ಮ ಎರಡನೇಯ ಆಯ್ಕೆಯಾಗಿ ರುತುರಾಜ್ ಗಾಯಕ್ವಾಡ್​ರನ್ನು ಆರಿಸಿರುವ ಪಾಂಟಿಂಗ್, ರುತುರಾಜ್ ಕೂಡ ಜೈಸ್ವಾಲ್ ಅವರಂತೆಯೇ ಪ್ರತಿಭಾವಂತ ಕ್ರಿಕೆಟಿಗ. ಈ ಇಬ್ಬರು ಮುಂದಿನ ಎರಡು ವರ್ಷಗಳಲ್ಲಿ ಆಲ್-ಫಾರ್ಮ್ಯಾಟ್ ಆಟಗಾರನಾಗಬಹುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಹಾಗೆಯೇ ತಮ್ಮ ಎರಡನೇಯ ಆಯ್ಕೆಯಾಗಿ ರುತುರಾಜ್ ಗಾಯಕ್ವಾಡ್​ರನ್ನು ಆರಿಸಿರುವ ಪಾಂಟಿಂಗ್, ರುತುರಾಜ್ ಕೂಡ ಜೈಸ್ವಾಲ್ ಅವರಂತೆಯೇ ಪ್ರತಿಭಾವಂತ ಕ್ರಿಕೆಟಿಗ. ಈ ಇಬ್ಬರು ಮುಂದಿನ ಎರಡು ವರ್ಷಗಳಲ್ಲಿ ಆಲ್-ಫಾರ್ಮ್ಯಾಟ್ ಆಟಗಾರನಾಗಬಹುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

4 / 5
ಮೂರನೇ ಆಟಗಾರನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನಾಗಿರುವ ಸರ್ಫರಾಜ್ ಖಾನ್ ಪರ ಬ್ಯಾಟ್ ಬೀಸಿರುವ ಪಾಂಟಿಂಗ್, ಸರ್ಫರಾಜ್ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಖಾಯಂ ಆಟಗಾರನಾಗಬಹುದಾದ ಪ್ರತಿಭೆಯನ್ನು ಹೊಂದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಫರಾಜ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲ್ಲಿದ್ದಾರೆ ಎಂದಿದ್ದಾರೆ.

ಮೂರನೇ ಆಟಗಾರನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನಾಗಿರುವ ಸರ್ಫರಾಜ್ ಖಾನ್ ಪರ ಬ್ಯಾಟ್ ಬೀಸಿರುವ ಪಾಂಟಿಂಗ್, ಸರ್ಫರಾಜ್ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಖಾಯಂ ಆಟಗಾರನಾಗಬಹುದಾದ ಪ್ರತಿಭೆಯನ್ನು ಹೊಂದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಫರಾಜ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲ್ಲಿದ್ದಾರೆ ಎಂದಿದ್ದಾರೆ.

5 / 5
Follow us
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್