AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಐಸಿಸಿ ಟಿ20 ವಿಶ್ವಕಪ್ ಫೈನಲ್​ ತಲುಪಲಿರುವ ಎರಡು ತಂಡಗಳನ್ನು ಹೆಸರಿಸಿದ ರಿಕಿ ಪಾಂಟಿಂಗ್

Ricky Ponting: ನಾನು ಮೊದಲೇ ಹೇಳಿದ್ದೆ, ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್‌ನಲ್ಲಿ ಆಡುತ್ತವೆ ಎಂದು. ಈಗಲೂ ನನ್ನ ಮಾತಿಗೆ ಬದ್ಧನಾಗಿದ್ದೇನೆ. ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಆಗಲಿದೆ ಎಂದು ಪಾಂಟಿಂಗ್ ಹೇಳಿದ್ದಾರೆ.

TV9 Web
| Edited By: |

Updated on:Nov 04, 2022 | 11:08 AM

Share
ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ ದಿನದಿಂದ ರೋಚಕತೆ ಪಡೆಯುತ್ತಿದೆ. ಸೆಮಿ ಫೈನಲ್​ ರೇಸ್​ಗೆ ಕಠಿಣ ಪೈಪೋಟಿ ನಡೆಯುತ್ತಿದೆ. ರನ್​ರೇಟ್ ನಡುವಣ ರೋಚಕ ಫೈಟ್ ಶುರುವಾಗಿದೆ. ಇದರ ನಡುವೆ ಆಸ್ಟ್ರೇಲಿಯಾ ತಂಡದ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ ಟಿ20 ವಿಶ್ವಕಪ್​ನಲ್ಲಿ ಫೈನಲ್ ತಲುಪುವ ನೆಚ್ಚಿನ ತಂಡವನ್ನು ಹೆಸರಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ ದಿನದಿಂದ ರೋಚಕತೆ ಪಡೆಯುತ್ತಿದೆ. ಸೆಮಿ ಫೈನಲ್​ ರೇಸ್​ಗೆ ಕಠಿಣ ಪೈಪೋಟಿ ನಡೆಯುತ್ತಿದೆ. ರನ್​ರೇಟ್ ನಡುವಣ ರೋಚಕ ಫೈಟ್ ಶುರುವಾಗಿದೆ. ಇದರ ನಡುವೆ ಆಸ್ಟ್ರೇಲಿಯಾ ತಂಡದ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ ಟಿ20 ವಿಶ್ವಕಪ್​ನಲ್ಲಿ ಫೈನಲ್ ತಲುಪುವ ನೆಚ್ಚಿನ ತಂಡವನ್ನು ಹೆಸರಿಸಿದ್ದಾರೆ.

1 / 7
ನಿಜವಾಗಿ ಹೇಳುವುದಾದರೆ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪಂದ್ಯದಲ್ಲಿ ಯಾರು ಮುಖಾಮುಖಿ ಆಗುತ್ತಾರೆ ಎಂದು ಅಂದಾಜಿಸಲಾಗದು. ಆಸ್ಟ್ರೇಲಿಯಾ ತಂಡ 'ಎ' ಗುಂಪಿನಿಂದ ಅರ್ಹತೆ ಪಡೆದುಕೊಳ್ಳುತ್ತದೆ ಎಂದು ಆಶಿಸುತ್ತೇನೆ. ಅತ್ತ ದಕ್ಷಿಣ ಆಫ್ರಿಕಾ ಅಪಾಯದಿಂದ ಕೂಡಿದ್ದು ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ.

ನಿಜವಾಗಿ ಹೇಳುವುದಾದರೆ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪಂದ್ಯದಲ್ಲಿ ಯಾರು ಮುಖಾಮುಖಿ ಆಗುತ್ತಾರೆ ಎಂದು ಅಂದಾಜಿಸಲಾಗದು. ಆಸ್ಟ್ರೇಲಿಯಾ ತಂಡ 'ಎ' ಗುಂಪಿನಿಂದ ಅರ್ಹತೆ ಪಡೆದುಕೊಳ್ಳುತ್ತದೆ ಎಂದು ಆಶಿಸುತ್ತೇನೆ. ಅತ್ತ ದಕ್ಷಿಣ ಆಫ್ರಿಕಾ ಅಪಾಯದಿಂದ ಕೂಡಿದ್ದು ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ.

2 / 7
ನಾನು ಮೊದಲೇ ಹೇಳಿದ್ದೆ, ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್‌ನಲ್ಲಿ ಆಡುತ್ತವೆ ಎಂದು. ಈಗಲೂ ನನ್ನ ಮಾತಿಗೆ ಬದ್ಧನಾಗಿದ್ದೇನೆ. ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಆಗಲಿದೆ ಎಂದು ಪಾಂಟಿಂಗ್ ಹೇಳಿದ್ದಾರೆ.

ನಾನು ಮೊದಲೇ ಹೇಳಿದ್ದೆ, ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್‌ನಲ್ಲಿ ಆಡುತ್ತವೆ ಎಂದು. ಈಗಲೂ ನನ್ನ ಮಾತಿಗೆ ಬದ್ಧನಾಗಿದ್ದೇನೆ. ಮೆಲ್ಬೋರ್ನ್​ನಲ್ಲಿ ನಡೆಯಲಿರುವ ಫೈನಲ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಆಗಲಿದೆ ಎಂದು ಪಾಂಟಿಂಗ್ ಹೇಳಿದ್ದಾರೆ.

3 / 7
ನಾನು ಆಸ್ಟ್ರೇಲಿಯಾ ತಂಡದ ನಾಯಕನಾಗಿದ್ದಾಗ, ಆಟಗಾರರಿಗೆ ಆ ಕ್ಷಣವನ್ನು ಅಳವಡಿಸಿಕೊಳ್ಳುವಂತೆ ಹೇಳಿದ್ದೆ. ಈ ಅವಕಾಶ ಕಳೆದುಕೊಳ್ಳಬೇಡಿ ಎನ್ನುತ್ತಿದ್ದೆ. ಇದು ಮತ್ತೊಂದು ಪಂದ್ಯ ಎಂದಷ್ಟೇ ಅಂದುಕೊಂಡು ಶ್ರೇಷ್ಠ ಆಟವಾಡಬೇಕು ಅಷ್ಟೆ. ಒತ್ತಡ ಕಡಿಮೆಯಾದಷ್ಟೂ ಉತ್ತಮ ಆಟವಾಡಲು ಸಾಧ್ಯ ಎಂಬುದು ಪಾಂಟಿಂಗ್ ಮಾತು.

ನಾನು ಆಸ್ಟ್ರೇಲಿಯಾ ತಂಡದ ನಾಯಕನಾಗಿದ್ದಾಗ, ಆಟಗಾರರಿಗೆ ಆ ಕ್ಷಣವನ್ನು ಅಳವಡಿಸಿಕೊಳ್ಳುವಂತೆ ಹೇಳಿದ್ದೆ. ಈ ಅವಕಾಶ ಕಳೆದುಕೊಳ್ಳಬೇಡಿ ಎನ್ನುತ್ತಿದ್ದೆ. ಇದು ಮತ್ತೊಂದು ಪಂದ್ಯ ಎಂದಷ್ಟೇ ಅಂದುಕೊಂಡು ಶ್ರೇಷ್ಠ ಆಟವಾಡಬೇಕು ಅಷ್ಟೆ. ಒತ್ತಡ ಕಡಿಮೆಯಾದಷ್ಟೂ ಉತ್ತಮ ಆಟವಾಡಲು ಸಾಧ್ಯ ಎಂಬುದು ಪಾಂಟಿಂಗ್ ಮಾತು.

4 / 7
ಆಸ್ಟ್ರೇಲಿಯಾ ತಂಡ ಇಂದು (ನವೆಂಬರ್‌ 4) ಅಫಘಾನಿಸ್ತಾನ ಎದುರು ತನ್ನ ಕೊನೇ ಸೂಪರ್‌-12 ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಗೆಲುವಷ್ಟೇ ಅಲ್ಲ ತನ್ನ ನೆಟ್‌ ರನ್‌ರೇಟ್‌ನಲ್ಲಿ ಭಾರಿ ಸುಧಾರಣೆ ತಂದುಕೊಳ್ಳುವ ಕಡೆಗೂ ರಣತಂತ್ರ ರೂಪಿಸಬೇಕಿದೆ.

ಆಸ್ಟ್ರೇಲಿಯಾ ತಂಡ ಇಂದು (ನವೆಂಬರ್‌ 4) ಅಫಘಾನಿಸ್ತಾನ ಎದುರು ತನ್ನ ಕೊನೇ ಸೂಪರ್‌-12 ಪಂದ್ಯವನ್ನು ಆಡಲಿದ್ದು, ಈ ಪಂದ್ಯದಲ್ಲಿ ಗೆಲುವಷ್ಟೇ ಅಲ್ಲ ತನ್ನ ನೆಟ್‌ ರನ್‌ರೇಟ್‌ನಲ್ಲಿ ಭಾರಿ ಸುಧಾರಣೆ ತಂದುಕೊಳ್ಳುವ ಕಡೆಗೂ ರಣತಂತ್ರ ರೂಪಿಸಬೇಕಿದೆ.

5 / 7
ನವೆಂಬರ್ 6 ಭಾನುವಾರದಂದು ಭಾರತ ತಂಡ ಜಿಂಬಾಬ್ವೆ ವಿರುದ್ಧ ಸೂಪರ್ 12 ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಈ ಪಂದ್ಯ ಆಯೋಜಿಸಲಾಗಿದ್ದು, ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.

ನವೆಂಬರ್ 6 ಭಾನುವಾರದಂದು ಭಾರತ ತಂಡ ಜಿಂಬಾಬ್ವೆ ವಿರುದ್ಧ ಸೂಪರ್ 12 ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಈ ಪಂದ್ಯ ಆಯೋಜಿಸಲಾಗಿದ್ದು, ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.

6 / 7
ಪಾಯಿಂಟ್ ಟೇಬಲ್ ಗಮನಿಸುವುದಾದರೆ ಗ್ರೂಪ್ 2 ರಲ್ಲಿ ಎಲ್ಲ ತಂಡಗಳು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ಮೂರು ಪಂದ್ಯದಲ್ಲಿ ಗೆದ್ದರೆ ಒಂದು ಪಂದ್ಯ ಸೋತು 6 ಅಂಕ ಸಂಪಾದಿಸಿದೆ. +0.730 ರನ್​ರೇಟ್ ಹೊಂದಿದೆ. ಎರಡು ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ 5 ಪಡೆದುಕೊಂಡಿದೆ. ಆದರೆ, ರನ್​ರೇಟ್​ನಲ್ಲಿ (+1.441) ಭಾರತಕ್ಕಿಂತ ಮುಂದಿದೆ.

ಪಾಯಿಂಟ್ ಟೇಬಲ್ ಗಮನಿಸುವುದಾದರೆ ಗ್ರೂಪ್ 2 ರಲ್ಲಿ ಎಲ್ಲ ತಂಡಗಳು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ಮೂರು ಪಂದ್ಯದಲ್ಲಿ ಗೆದ್ದರೆ ಒಂದು ಪಂದ್ಯ ಸೋತು 6 ಅಂಕ ಸಂಪಾದಿಸಿದೆ. +0.730 ರನ್​ರೇಟ್ ಹೊಂದಿದೆ. ಎರಡು ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ 5 ಪಡೆದುಕೊಂಡಿದೆ. ಆದರೆ, ರನ್​ರೇಟ್​ನಲ್ಲಿ (+1.441) ಭಾರತಕ್ಕಿಂತ ಮುಂದಿದೆ.

7 / 7

Published On - 11:08 am, Fri, 4 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ