AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, 1st T20I: ರಿಂಕು ಸಿಂಗ್ ಫಿನಿಶರ್: ಆಸೀಸ್ ವಿರುದ್ಧದ ಮೊದಲ ಟಿ20ಗೆ ಭಾರತದ ಪ್ಲೇಯಿಂಗ್ XI ಇಲ್ಲಿದೆ

India Playing XI vs AUS: ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಯುವ ಆಟಗಾರರಿಂದ ಕೂಡಿರುವ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ. ಇಂದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ ನೋಡಿ.

Vinay Bhat
|

Updated on: Nov 23, 2023 | 7:07 AM

Share
ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಮತ್ತೊಂದು ಹಬ್ಬ ಶುರುವಾಗಲಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಮತ್ತೊಂದು ಹಬ್ಬ ಶುರುವಾಗಲಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

1 / 7
ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಈ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ.

ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಈ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ.

2 / 7
ಇತ್ತೀಚೆಗಷ್ಟೆ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಹೆಚ್ಚಿನ ಆಟಗಾರರ ಈ ಸರಣಿಗಿದ್ದಾರೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಮೇಲೆ ಎಲ್ಲರ ಕಣ್ಣಿದೆ. ತಿಲಕ್ ವರ್ಮಾಗೆ ಈ ಸರಣಿ ಅಗ್ನಿ ಪರೀಕ್ಷೆಯಾಗಿದೆ.

ಇತ್ತೀಚೆಗಷ್ಟೆ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಹೆಚ್ಚಿನ ಆಟಗಾರರ ಈ ಸರಣಿಗಿದ್ದಾರೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಮೇಲೆ ಎಲ್ಲರ ಕಣ್ಣಿದೆ. ತಿಲಕ್ ವರ್ಮಾಗೆ ಈ ಸರಣಿ ಅಗ್ನಿ ಪರೀಕ್ಷೆಯಾಗಿದೆ.

3 / 7
ಇನ್ನು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತವು 6 ನೇ ಸ್ಥಾನದಲ್ಲಿರುವ ಫಿನಿಶರ್‌ಗಾಗಿ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಆಲ್‌ರೌಂಡರ್‌ಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಜೊತೆ ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಇದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್, ಅವೇಶ್ ಖಾನ್ ವೇಗಿಗಳಳಾಗಿದ್ದಾರೆ.

ಇನ್ನು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತವು 6 ನೇ ಸ್ಥಾನದಲ್ಲಿರುವ ಫಿನಿಶರ್‌ಗಾಗಿ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಆಲ್‌ರೌಂಡರ್‌ಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಜೊತೆ ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಇದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್, ಅವೇಶ್ ಖಾನ್ ವೇಗಿಗಳಳಾಗಿದ್ದಾರೆ.

4 / 7
ಇತ್ತ ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಡೇವಿಡ್ ವಾರ್ನರ್, ಶಾನ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಜೇಸನ್ ಬೆಹ್ರೆಂಡಾರ್ಫ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.

ಇತ್ತ ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಡೇವಿಡ್ ವಾರ್ನರ್, ಶಾನ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಜೇಸನ್ ಬೆಹ್ರೆಂಡಾರ್ಫ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.

5 / 7
ಡಾ. ವೈಎಸ್ ರಾಜಶೇಖರ್ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್, ಬ್ಯಾಟಿಂಗ್ ಟ್ರ್ಯಾಕ್‌ಗಳಿಗೆ ಹೆಸರುವಾಸಿಯಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಇಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗುವುದರಿಂದ, ಇಬ್ಬನಿ ಅಂಶವು ಎರಡೂ ತಂಡಗಳ ಮೇಲೆ ಪರಿಣಾಮ ಬೀರಬಹುದು. ವಿಶೇಷವಾಗಿ ಚೇಸಿಂಗ್ ತಂಡಕ್ಕೆ ಸುಲಭವಾಗಬಹುದು.

ಡಾ. ವೈಎಸ್ ರಾಜಶೇಖರ್ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್, ಬ್ಯಾಟಿಂಗ್ ಟ್ರ್ಯಾಕ್‌ಗಳಿಗೆ ಹೆಸರುವಾಸಿಯಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಇಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗುವುದರಿಂದ, ಇಬ್ಬನಿ ಅಂಶವು ಎರಡೂ ತಂಡಗಳ ಮೇಲೆ ಪರಿಣಾಮ ಬೀರಬಹುದು. ವಿಶೇಷವಾಗಿ ಚೇಸಿಂಗ್ ತಂಡಕ್ಕೆ ಸುಲಭವಾಗಬಹುದು.

6 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

7 / 7
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ