AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಬೆಲೆಯ ಕವಾಸಕಿ ನಿಂಜಾ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್

Rinku Singh: ರಿಂಕು ಸಿಂಗ್ ಸದ್ಯ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದ್ದಾರೆ. ಜನವರಿ 22 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದ್ದು, ಈ ಪಂದ್ಯಗಳಲ್ಲಿ ರಿಂಕು ಸಿಂಗ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಇನ್ನು ಈ ಸರಣಿಯ ಬಳಿಕ ರಿಂಕು ಐಪಿಎಲ್​ 2025 ಕ್ಕಾಗಿ ಸಿದ್ಧತೆಗಳನ್ನು ಆರಂಭಿಸಲಿದ್ದಾರೆ.

TV9 Web
| Edited By: |

Updated on: Jan 21, 2025 | 8:30 AM

Share
ಟೀಮ್ ಇಂಡಿಯಾ ಆಟಗಾರ ರಿಂಕು ಸಿಂಗ್ ಕಳೆದ ಕೆಲ ದಿನಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ. ಒಂದೆಡೆ ಮದುವೆ ವಿಷಯದಿಂದ ಸದ್ದು ಮಾಡಿದರೆ, ಮತ್ತೊಂದೆಡೆ ಹೊಸ ಮನೆ ಖರೀದಿಸಿ ಗಮನ ಸೆಳೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ತಂದೆಗೆ ದುಬಾರಿ ಬೆಲೆಯ ಕವಾಸಕಿ ನಿಂಜಾ ಬೈಕ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಟೀಮ್ ಇಂಡಿಯಾ ಆಟಗಾರ ರಿಂಕು ಸಿಂಗ್ ಕಳೆದ ಕೆಲ ದಿನಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ. ಒಂದೆಡೆ ಮದುವೆ ವಿಷಯದಿಂದ ಸದ್ದು ಮಾಡಿದರೆ, ಮತ್ತೊಂದೆಡೆ ಹೊಸ ಮನೆ ಖರೀದಿಸಿ ಗಮನ ಸೆಳೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ತಂದೆಗೆ ದುಬಾರಿ ಬೆಲೆಯ ಕವಾಸಕಿ ನಿಂಜಾ ಬೈಕ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ.

1 / 5
ರಿಂಕು ಸಿಂಗ್, ತಂದೆ ಖಂಚಂದ್ ಸಿಂಗ್ ಅವರಿಗೆ ಬರೋಬ್ಬರಿ 3.19 ಲಕ್ಷ ಮೌಲ್ಯದ ಕವಾಸಕಿ ನಿಂಜಾ ಬೈಕ್‌ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಖಂಚಂದ್ ಸಿಂಗ್ ಅವರು ನಿಂಜಾ ಬೈಕ್ ಅನ್ನು ಓಡಿಸುತ್ತಿರುವ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಿಂಕು ಸಿಂಗ್, ತಂದೆ ಖಂಚಂದ್ ಸಿಂಗ್ ಅವರಿಗೆ ಬರೋಬ್ಬರಿ 3.19 ಲಕ್ಷ ಮೌಲ್ಯದ ಕವಾಸಕಿ ನಿಂಜಾ ಬೈಕ್‌ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಖಂಚಂದ್ ಸಿಂಗ್ ಅವರು ನಿಂಜಾ ಬೈಕ್ ಅನ್ನು ಓಡಿಸುತ್ತಿರುವ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ ರಿಂಕು ಸಿಂಗ್ ಅವರ ತಂದೆ ಈ ಹಿಂದೆ ಸಿಲಿಂಡರ್ ವಿತರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಕೆಲಸದೊಂದಿಗೆ ಮಗನನ್ನು ಕ್ರಿಕೆಟಿಗನಾಗಿ ಬೆಳೆಸಿದ್ದರು. ಇದೀಗ ಸ್ಟಾರ್ ಆಟಗಾರನಾಗಿ ಬೆಳೆದಿರುವ ರಿಂಕು ಸಿಂಗ್ ತಂದೆಯ ಆಸೆ ಪೂರೈಸುವತ್ತ ಗಮನಹರಿಸಿದ್ದಾರೆ. ಅದರ ಭಾಗವಾಗಿ ಇದೀಗ ತಂದೆಗೆ  ಕವಾಸಕಿ ನಿಂಜಾ ಬೈಕ್ ಕೊಡಿಸಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ ರಿಂಕು ಸಿಂಗ್ ಅವರ ತಂದೆ ಈ ಹಿಂದೆ ಸಿಲಿಂಡರ್ ವಿತರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಕೆಲಸದೊಂದಿಗೆ ಮಗನನ್ನು ಕ್ರಿಕೆಟಿಗನಾಗಿ ಬೆಳೆಸಿದ್ದರು. ಇದೀಗ ಸ್ಟಾರ್ ಆಟಗಾರನಾಗಿ ಬೆಳೆದಿರುವ ರಿಂಕು ಸಿಂಗ್ ತಂದೆಯ ಆಸೆ ಪೂರೈಸುವತ್ತ ಗಮನಹರಿಸಿದ್ದಾರೆ. ಅದರ ಭಾಗವಾಗಿ ಇದೀಗ ತಂದೆಗೆ ಕವಾಸಕಿ ನಿಂಜಾ ಬೈಕ್ ಕೊಡಿಸಿದ್ದಾರೆ.

3 / 5
ಇದಕ್ಕೂ ಮುನ್ನ ರಿಂಕು ಸಿಂಗ್ ಅಲಿಗಢದಲ್ಲಿ 3.5 ಕೋಟಿ ರೂ. ಬೆಲೆಯ ಮನೆ ಖರೀದಿ ಮಾಡಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸಮಾಜವಾದಿ ಪಕ್ಷದ ಸಂಸದೆಯಾಗಿರುವ ಪ್ರಿಯಾ ಸರೋಜ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಒಟ್ಟಿನಲ್ಲಿ ಕಳೆದ ಕೆಲ ದಿನಗಳಿಂದ ರಿಂಕು ಸಿಂಗ್ ಒಂದಲ್ಲ ಒಂದು ವಿಷಯದಿಂದ ಸುದ್ದಿಯಲ್ಲಿದ್ದಾರೆ. (ಎಐ ಫೋಟೋ)

ಇದಕ್ಕೂ ಮುನ್ನ ರಿಂಕು ಸಿಂಗ್ ಅಲಿಗಢದಲ್ಲಿ 3.5 ಕೋಟಿ ರೂ. ಬೆಲೆಯ ಮನೆ ಖರೀದಿ ಮಾಡಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸಮಾಜವಾದಿ ಪಕ್ಷದ ಸಂಸದೆಯಾಗಿರುವ ಪ್ರಿಯಾ ಸರೋಜ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಒಟ್ಟಿನಲ್ಲಿ ಕಳೆದ ಕೆಲ ದಿನಗಳಿಂದ ರಿಂಕು ಸಿಂಗ್ ಒಂದಲ್ಲ ಒಂದು ವಿಷಯದಿಂದ ಸುದ್ದಿಯಲ್ಲಿದ್ದಾರೆ. (ಎಐ ಫೋಟೋ)

4 / 5
ಅಂದಹಾಗೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಂಕು ಸಿಂಗ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬರೋಬ್ಬರಿ 13 ಕೋಟಿ ರೂ. ರಿಟೈನ್ ಮಾಡಿಕೊಂಡಿದೆ. ಅದರಂತೆ ಕೆಕೆಆರ್ ಆಟಗಾರ ಇದೀಗ ಕೋಟ್ಯಧಿಪತಿಯಾಗಿದ್ದಾರೆ. ಈ ಕೋಟಿ ಮೊತ್ತವನ್ನು ವಿವಿಧೆಡೆ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಅದರ ಭಾಗವಾಗಿ ಇದೀಗ ತಮ್ಮ ಬಹುಕಾಲದ ಕನಸಾಗಿರುವ ಮನೆಯನ್ನು ಖರೀದಿಸಿದ್ದಾರೆ. ಇದರ ಜೊತೆಗೆ ತಂದೆಗೂ ಬೈಕ್ ಗಿಫ್ಟ್ ಮಾಡಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಂಕು ಸಿಂಗ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬರೋಬ್ಬರಿ 13 ಕೋಟಿ ರೂ. ರಿಟೈನ್ ಮಾಡಿಕೊಂಡಿದೆ. ಅದರಂತೆ ಕೆಕೆಆರ್ ಆಟಗಾರ ಇದೀಗ ಕೋಟ್ಯಧಿಪತಿಯಾಗಿದ್ದಾರೆ. ಈ ಕೋಟಿ ಮೊತ್ತವನ್ನು ವಿವಿಧೆಡೆ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಅದರ ಭಾಗವಾಗಿ ಇದೀಗ ತಮ್ಮ ಬಹುಕಾಲದ ಕನಸಾಗಿರುವ ಮನೆಯನ್ನು ಖರೀದಿಸಿದ್ದಾರೆ. ಇದರ ಜೊತೆಗೆ ತಂದೆಗೂ ಬೈಕ್ ಗಿಫ್ಟ್ ಮಾಡಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ