AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ: ಟೆಸ್ಟ್​​ನಲ್ಲೂ ರಿಂಕು ಸಿಂಗ್ ಕಮಾಲ್

Rinku Singh Century: ಭಾರತ ಟಿ20 ತಂಡ ಫಿನಿಶರ್ ರಿಂಕು ಸಿಂಗ್ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಉತ್ತರ ಪ್ರದೇಶ್ ಪರ ಕಣಕ್ಕಿಳಿಯುತ್ತಿದ್ದಾರೆ. ಕಾನ್ಪುರದಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ರಿಂಕು ಸಿಂಗ್ ಭರ್ಜರಿ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 18, 2025 | 2:32 PM

Share
ರಣಜಿ ಟೂರ್ನಿಯ ಎಲೈಟ್ ಎ ಗ್ರೂಪ್ ಪಂದ್ಯದಲ್ಲಿ ರಿಂಕು ಸಿಂಗ್ (Rinku Singh) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರ ಪ್ರದೇಶ್ ಹಾಗೂ ಆಂಧ್ರ ಪ್ರದೇಶ್ ತಂಡಗಳು ಮುಖಾಮುಖಿಯಾಗಿವೆ.

ರಣಜಿ ಟೂರ್ನಿಯ ಎಲೈಟ್ ಎ ಗ್ರೂಪ್ ಪಂದ್ಯದಲ್ಲಿ ರಿಂಕು ಸಿಂಗ್ (Rinku Singh) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರ ಪ್ರದೇಶ್ ಹಾಗೂ ಆಂಧ್ರ ಪ್ರದೇಶ್ ತಂಡಗಳು ಮುಖಾಮುಖಿಯಾಗಿವೆ.

1 / 5
ಈ ಮ್ಯಾಚ್​ನಲ್ಲಿ ಆಂಧ್ರ ಪ್ರದೇಶ್ ತಂಡದ ನಾಯಕ ರಿಕಿ ಭುಯಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಆಂಧ್ರ ಪರ ಶ್ರೀಕರ್ ಭರತ್ (142) ಹಾಗೂ ಶೇಖ್ ರಶೀದ್ (136) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಆಂಧ್ರ ಪ್ರದೇಶ್ ತಂಡವು ಮೊದಲ ಇನಿಂಗ್ಸ್​ನಲ್ಲಿ 470 ರನ್​ಗಳಿಸಿ ಆಲೌಟ್ ಆಯಿತು.

ಈ ಮ್ಯಾಚ್​ನಲ್ಲಿ ಆಂಧ್ರ ಪ್ರದೇಶ್ ತಂಡದ ನಾಯಕ ರಿಕಿ ಭುಯಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಆಂಧ್ರ ಪರ ಶ್ರೀಕರ್ ಭರತ್ (142) ಹಾಗೂ ಶೇಖ್ ರಶೀದ್ (136) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಆಂಧ್ರ ಪ್ರದೇಶ್ ತಂಡವು ಮೊದಲ ಇನಿಂಗ್ಸ್​ನಲ್ಲಿ 470 ರನ್​ಗಳಿಸಿ ಆಲೌಟ್ ಆಯಿತು.

2 / 5
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ್ ಪರ ಆರಂಭಿಕ ದಾಂಡಿಗ ಮಾಧವ್ ಕೌಶಿಕ್ 54 ರನ್ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್ಯನ್ ಜುಯಲ್ 66 ರನ್​ ಸಿಡಿಸಿದರು. ಇನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ್ ಪರ ಆರಂಭಿಕ ದಾಂಡಿಗ ಮಾಧವ್ ಕೌಶಿಕ್ 54 ರನ್ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್ಯನ್ ಜುಯಲ್ 66 ರನ್​ ಸಿಡಿಸಿದರು. ಇನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

3 / 5
ತಾಳ್ಮೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದ ರಿಂಕು ಸಿಂಗ್ ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದರು. ಅಲ್ಲದೆ 180 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಶತಕ ಪೂರೈಸಿದರು. ಈ ಅಜೇಯ ಶತಕದೊಂದಿಗೆ ಉತ್ತರ ಪ್ರದೇಶ್ ತಂಡದ ಸ್ಕೋರ್​ 125 ಓವರ್​ಗಳ ಮುಕ್ತಾಯದ ವೇಳೆಗೆ 332 ರನ್ ಕಲೆಹಾಕಿದೆ.

ತಾಳ್ಮೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದ ರಿಂಕು ಸಿಂಗ್ ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದರು. ಅಲ್ಲದೆ 180 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಶತಕ ಪೂರೈಸಿದರು. ಈ ಅಜೇಯ ಶತಕದೊಂದಿಗೆ ಉತ್ತರ ಪ್ರದೇಶ್ ತಂಡದ ಸ್ಕೋರ್​ 125 ಓವರ್​ಗಳ ಮುಕ್ತಾಯದ ವೇಳೆಗೆ 332 ರನ್ ಕಲೆಹಾಕಿದೆ.

4 / 5
ಸದ್ಯ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವ ರಿಂಕು ಸಿಂಗ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಈ ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಹೀಗಾಗಿ ಉತ್ತರ ಪ್ರದೇಶ್​ ತಂಡದ ಮೂರನೇ ಪಂದ್ಯಕ್ಕೆ ರಿಂಕು ಸಿಂಗ್ ಅಲಭ್ಯರಾಗಲಿದ್ದಾರೆ.

ಸದ್ಯ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವ ರಿಂಕು ಸಿಂಗ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಈ ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಹೀಗಾಗಿ ಉತ್ತರ ಪ್ರದೇಶ್​ ತಂಡದ ಮೂರನೇ ಪಂದ್ಯಕ್ಕೆ ರಿಂಕು ಸಿಂಗ್ ಅಲಭ್ಯರಾಗಲಿದ್ದಾರೆ.

5 / 5

Published On - 2:31 pm, Sat, 18 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!