AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ರಿಷಭ್ ಪಂತ್

Rishabh Pant: ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಆಗಿದ್ದಾರೆ. ಅವರ ಬ್ಯಾಟಿಂಗ್‌ ಕೂಡ ಅದ್ಭುತವಾಗಿದ್ದು, 3000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 22, 2025 | 7:00 PM

Share
ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ.  ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.

1 / 5
ರಿಷಭ್ ಪಂತ್ 44 ಟೆಸ್ಟ್ ಪಂದ್ಯಗಳಲ್ಲಿ 150 ಕ್ಯಾಚ್‌ಗಳನ್ನು ಪೂರೈಸಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 150 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಆದಾಗ್ಯೂ, ಅವರು ಪಂತ್‌ಗಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ರಿಷಭ್ ಪಂತ್ 44 ಟೆಸ್ಟ್ ಪಂದ್ಯಗಳಲ್ಲಿ 150 ಕ್ಯಾಚ್‌ಗಳನ್ನು ಪೂರೈಸಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 150 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಆದಾಗ್ಯೂ, ಅವರು ಪಂತ್‌ಗಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

2 / 5
ಇನ್ನು ಬ್ಯಾಟಿಂಗ್‌ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ಮ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

ಇನ್ನು ಬ್ಯಾಟಿಂಗ್‌ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ಮ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

3 / 5
ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.

ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.

4 / 5
ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.

5 / 5
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ
ಮನೆ ಕಟ್ಟಿಸಿಕೊಟ್ಟಿಲ್ಲ: KGF​ ಬಾಬು ಮನೆ ಮುಂದೆ ಜನರ ಪ್ರತಿಭಟನೆ
ಮನೆ ಕಟ್ಟಿಸಿಕೊಟ್ಟಿಲ್ಲ: KGF​ ಬಾಬು ಮನೆ ಮುಂದೆ ಜನರ ಪ್ರತಿಭಟನೆ
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು