AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ

India vs Australia Series: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ ತಂಡವು ಒಟ್ಟು 8 ಪಂದ್ಯಗಳನ್ನಾಡಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Oct 04, 2025 | 12:21 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

1 / 5
ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಪಂತ್ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ.

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಪಂತ್ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ.

2 / 5
ಇನ್ನು ಭಾರತ ತಂಡದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಆಸೀಸ್​ ಸರಣಿಗೆ ಅಲಭ್ಯರಾಗಿದ್ದಾರೆ. ಏಷ್ಯಾಕಪ್​ನ ಸೂಪರ್-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಅವರು ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ಇನ್ನು ಭಾರತ ತಂಡದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಆಸೀಸ್​ ಸರಣಿಗೆ ಅಲಭ್ಯರಾಗಿದ್ದಾರೆ. ಏಷ್ಯಾಕಪ್​ನ ಸೂಪರ್-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಅವರು ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

3 / 5
ಇತ್ತ ರಿಷಭ್ ಪಂತ್ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಚಾನ್ಸ್ ಸಿಗಲಿದೆ ಎಂದು ತಿಳಿದು ಬಂದಿದೆ.

ಇತ್ತ ರಿಷಭ್ ಪಂತ್ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಚಾನ್ಸ್ ಸಿಗಲಿದೆ ಎಂದು ತಿಳಿದು ಬಂದಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಟಿ20 ಸರಣಿಯು ಅಕ್ಟೋಬರ್ 29 ರಿಂದ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಟಿ20 ಸರಣಿಯು ಅಕ್ಟೋಬರ್ 29 ರಿಂದ ಆರಂಭವಾಗಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ