AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್