AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್