AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!