AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ