AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?