AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ‘ಇದು ನನ್ನ 2ನೇ ಜನ್ಮದಿನ’; ಸೋಶಿಯಲ್ ಮೀಡಿಯಾದಲ್ಲಿ ಬಯೋ ಬದಲಿಸಿದ ಪಂತ್

Rishabh Pant: ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 29, 2023 | 11:19 AM

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಷಬ್ ಪಂತ್ ಸದ್ಯ ಕ್ರಿಕೆಟ್ ಮೈದಾನದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಷಬ್ ಪಂತ್ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಪಂತ್​ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಪಂತ್​ಗೆ ಮುಂಬೈನ ಕೋಕಿಲ್ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

1 / 5
ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

ಇದೀಗ ಇಂಜುರಿಯಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ತಂಡ ಸೇರಿಕೊಳ್ಳಲು ಶತಪ್ರಯತ್ನ ಮಾಡುತ್ತಿರುವ ಪಂತ್ ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಬಯೋ ಬದಲಿಸಿದ್ದಾರೆ.

2 / 5
ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

ದಾಖಲೆಗಳ ಪ್ರಕಾರ ಪಂತ್​ ಹುಟ್ಟಿದ್ದು, 1997ರ ಅಕ್ಟೋಬರ್ 4ರಂದು. ಆದರೆ ಈಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಯೋ ಬದಲಿಸಿರುವ ಪಂತ್, ನನ್ನ 2ನೇ ಹುಟ್ಟುಹಬ್ಬ 5 ಜನವರಿ 2023 ಅಂತ ಬರೆದುಕೊಂಡಿದ್ದಾರೆ.

3 / 5
ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಯಾಕಂದ್ರೆ ಡಿಸೆಂಬರ್ 30 ರಂದು ಕಾರು ಅಪಘಾತಕ್ಕೀಡಾಗಿದ್ದ ಪಂತ್​ರನ್ನು ಮುಂಬೈನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತ ಸಂಭವಿಸಿ ದಿನ ಕಳೆದಂತೆ ಪಂತ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿತ್ತು. ಹೀಗಾಗಿ ಕಾರು ಅಪಘಾತವಾದ ಬಳಿಕ ತಾನು ಸತ್ತು ಬದುಕಿದ್ದೇನೆ ಅಂತ ತಿಳಿಸಲು ಪಂತ್​ ಹೀಗೆ ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

4 / 5
ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

ಇನ್ನು ರಿಷಬ್ ಪಂತ್ ಅವರ ಕ್ರಿಕೆಟ್ ಬದುಕನ್ನು ಮೆಲುಕು ಹಾಕುವುದಾದರೆ, 2022 ರಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ಪಂತ್, ಟೀಮ್ ಇಂಡಿಯಾ ಪರ 7 ಪಂದ್ಯಗಳನ್ನು ಆಡಿದ್ದು, 61.81 ಸರಾಸರಿಯಲ್ಲಿ 680 ರನ್ ಕಲೆಹಾಕಿದ್ದಾರೆ.

5 / 5
Follow us
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು