Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 4000 ರನ್; ಸಿಕ್ಸರ್​ಗಳ ಅರ್ಧಶತಕ ಪೂರೈಸಿದ ರಿಷಬ್ ಪಂತ್..!

Rishabh Pant: ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 1:32 PM

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದಾರೆ. ಏಕದಿನ ಸರಣಿಯಲ್ಲಿ ಸೋತಿರುವ ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಶುಭಮನ್ ಗಿಲ್, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬೇಗನೇ ಪೆವಿಲಿಯನ್​ಗೆ ಮರಳಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದಾರೆ. ಏಕದಿನ ಸರಣಿಯಲ್ಲಿ ಸೋತಿರುವ ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಶುಭಮನ್ ಗಿಲ್, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬೇಗನೇ ಪೆವಿಲಿಯನ್​ಗೆ ಮರಳಿದ್ದಾರೆ.

1 / 6
ಈ ಮೂವರ ವಿಕೆಟ್ ಬಳಿಕ ಮೈದಾನಕ್ಕೆ ಬಂದ ರಿಷಭ್ ಪಂತ್ ಕೊಹ್ಲಿ ವಿಕೆಟ್ ಬಳಿಕ ನಾಲ್ಕನೇ ವಿಕೆಟ್​ಗೆ ಪೂಜಾರ ಜೊತೆಗೂಡಿದ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಆದರೆ ಮತ್ತೊಮ್ಮೆ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವಿದರು. ಈ ಪಂದ್ಯದಲ್ಲೂ ಪಂತ್ ತಮ್ಮ ಬ್ಯಾಡ್ ಶಾಟ್ ಸೆಲೆಕ್ಷನ್​ನಿಂದಾಗಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು.

ಈ ಮೂವರ ವಿಕೆಟ್ ಬಳಿಕ ಮೈದಾನಕ್ಕೆ ಬಂದ ರಿಷಭ್ ಪಂತ್ ಕೊಹ್ಲಿ ವಿಕೆಟ್ ಬಳಿಕ ನಾಲ್ಕನೇ ವಿಕೆಟ್​ಗೆ ಪೂಜಾರ ಜೊತೆಗೂಡಿದ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಆದರೆ ಮತ್ತೊಮ್ಮೆ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವಿದರು. ಈ ಪಂದ್ಯದಲ್ಲೂ ಪಂತ್ ತಮ್ಮ ಬ್ಯಾಡ್ ಶಾಟ್ ಸೆಲೆಕ್ಷನ್​ನಿಂದಾಗಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು.

2 / 6
ಚಟ್ಟೋಗ್ರಾಮ್‌ನಲ್ಲಿ ತಮ್ಮದೇ ಶೈಲಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ರಿಷಬ್ ಪಂತ್, ಬಂದ ಕೂಡಲೇ ಬೌಂಡರಿ ಕಲೆಹಾಕಲು ಆರಂಭಿಸಿದರು. ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ  6 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳನ್ನು ಹೊಡೆದಿದ್ದಲ್ಲದೆ, 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು.

ಚಟ್ಟೋಗ್ರಾಮ್‌ನಲ್ಲಿ ತಮ್ಮದೇ ಶೈಲಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ರಿಷಬ್ ಪಂತ್, ಬಂದ ಕೂಡಲೇ ಬೌಂಡರಿ ಕಲೆಹಾಕಲು ಆರಂಭಿಸಿದರು. ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ 6 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳನ್ನು ಹೊಡೆದಿದ್ದಲ್ಲದೆ, 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು.

3 / 6
ಈ ಪಂದ್ಯದಲ್ಲಿ ಪಂತ್ ಅರ್ಧಶತಕವನ್ನು ಗಳಿಸದೇ ಇರಬಹುದು. ಆದರೆ 46 ರನ್‌ಗಳ ಈ ಇನ್ನಿಂಗ್ಸ್‌ನಲ್ಲಿ 2 ವಿಶೇಷ ಮೈಲಿಗಲ್ಲುಗಳನ್ನು ಸಾಧಿಸಿದರು. ಮೊದಲನೆಯದಾಗಿ, ಪಂತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 4000 ರನ್‌ಗಳನ್ನು ಪೂರ್ಣಗೊಳಿಸಿದರು.

ಈ ಪಂದ್ಯದಲ್ಲಿ ಪಂತ್ ಅರ್ಧಶತಕವನ್ನು ಗಳಿಸದೇ ಇರಬಹುದು. ಆದರೆ 46 ರನ್‌ಗಳ ಈ ಇನ್ನಿಂಗ್ಸ್‌ನಲ್ಲಿ 2 ವಿಶೇಷ ಮೈಲಿಗಲ್ಲುಗಳನ್ನು ಸಾಧಿಸಿದರು. ಮೊದಲನೆಯದಾಗಿ, ಪಂತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 4000 ರನ್‌ಗಳನ್ನು ಪೂರ್ಣಗೊಳಿಸಿದರು.

4 / 6
ಎರಡನೇಯದಾಗಿ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ.

ಎರಡನೇಯದಾಗಿ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ.

5 / 6
ಅಲ್ಲದೆ ಟೀಂ ಇಂಡಿಯಾ ಪರ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 50 ಸಿಕ್ಸರ್ ಹೊಡೆದವರ ಪಟ್ಟಿಯಲ್ಲಿ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಒಟ್ಟು 54 ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 51 ಇನ್ನಿಂಗ್ಸ್​ಗಳಲ್ಲಿ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

ಅಲ್ಲದೆ ಟೀಂ ಇಂಡಿಯಾ ಪರ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 50 ಸಿಕ್ಸರ್ ಹೊಡೆದವರ ಪಟ್ಟಿಯಲ್ಲಿ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಒಟ್ಟು 54 ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 51 ಇನ್ನಿಂಗ್ಸ್​ಗಳಲ್ಲಿ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

6 / 6

Published On - 1:32 pm, Wed, 14 December 22

Follow us
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ