AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant Health: ಚೇತರಿಕೆಯ ನಡುವೆಯೂ ರಿಷಬ್ ಪಂತ್ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್..!

Rishabh Pant Health: ರಿಷಬ್ ಪಂತ್​ಗೆ ಹೆಚ್ಚಾಗಿ ಕಾಡುತ್ತಿರುವ ನೋವೆಂದರೆ ಅದು ಕಾಲಿನ ಇಂಜುರಿ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ ಎಂಬ ಮಾತು ಕೇಳಲಾರಂಭಿಸಿದೆ.

TV9 Web
| Edited By: |

Updated on:Jan 04, 2023 | 12:48 PM

Share
ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.

ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.

1 / 5
ಐದು ದಿನಗಳ ಕಾಲ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಿಷಬ್ ಪಂತ್ ಅವರನ್ನು ಈಗ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಇದಕ್ಕೆ ಕಾರಣವೇನು ಎಂಬ ಖಚಿತ ಮಾಹಿತಿ ಇದುವರೆಗೆ ಸಿಕ್ಕಿಲ್ಲ.

ಐದು ದಿನಗಳ ಕಾಲ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಿಷಬ್ ಪಂತ್ ಅವರನ್ನು ಈಗ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಇದಕ್ಕೆ ಕಾರಣವೇನು ಎಂಬ ಖಚಿತ ಮಾಹಿತಿ ಇದುವರೆಗೆ ಸಿಕ್ಕಿಲ್ಲ.

2 / 5
ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಕ್ರಿಕೆಟ್ ಸಂಸ್ಥೆಯ ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅಲ್ಲದೆ ಪಂತ್​ಗೆ ಮಂಬೈನ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂಬುದನ್ನು ಕೂಡ ಸ್ಪಷ್ಟಪಡಿಸಿಲ್ಲ.

ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಕ್ರಿಕೆಟ್ ಸಂಸ್ಥೆಯ ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅಲ್ಲದೆ ಪಂತ್​ಗೆ ಮಂಬೈನ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂಬುದನ್ನು ಕೂಡ ಸ್ಪಷ್ಟಪಡಿಸಿಲ್ಲ.

3 / 5
ರಿಷಬ್ ಪಂತ್​ಗೆ ಹೆಚ್ಚಾಗಿ ಕಾಡುತ್ತಿರುವ ನೋವೆಂದರೆ ಅದು ಕಾಲಿನ ಇಂಜುರಿ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ ಎಂಬ ಮಾತು ಕೇಳಲಾರಂಭಿಸಿದೆ.

ರಿಷಬ್ ಪಂತ್​ಗೆ ಹೆಚ್ಚಾಗಿ ಕಾಡುತ್ತಿರುವ ನೋವೆಂದರೆ ಅದು ಕಾಲಿನ ಇಂಜುರಿ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ ಎಂಬ ಮಾತು ಕೇಳಲಾರಂಭಿಸಿದೆ.

4 / 5
ತೀವ್ರ ಇಂಜುರಿಗೊಂಡಿರುವ ರಿಷಬ್ ಪಂತ್ ಈ ಸೀಸನ್​ನ ಐಪಿಎಲ್ ಆಡುವುದು ಅಸಾಧ್ಯವೆಂದು ಹೇಳಲಾಗುತ್ತಿದೆ. ಇದರ ಹೊರತಾಗಿ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಪಂತ್ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ತೀವ್ರ ಇಂಜುರಿಗೊಂಡಿರುವ ರಿಷಬ್ ಪಂತ್ ಈ ಸೀಸನ್​ನ ಐಪಿಎಲ್ ಆಡುವುದು ಅಸಾಧ್ಯವೆಂದು ಹೇಳಲಾಗುತ್ತಿದೆ. ಇದರ ಹೊರತಾಗಿ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಪಂತ್ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

5 / 5

Published On - 12:48 pm, Wed, 4 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ