AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಈ ವರ್ಷ ಡೌಟ್; ರಿಷಭ್ ಪಂತ್ ರೀ ಎಂಟ್ರಿ ಯಾವಾಗ ಗೊತ್ತಾ?

Rishabh Pant: ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ಪಂತ್, ಎನ್​ಸಿಎಯಲ್ಲಿ ಬ್ಯಾಟಿಂಗ್ ತರಬೇತಿಯೊಂದಿಗೆ ನೆಟ್ಸ್‌ನಲ್ಲಿ ಲಘು ವಿಕೆಟ್ ಕೀಪಿಂಗ್ ಆರಂಭಿಸಿದ್ದಾರೆ ಎಂದು ಬಿಸಿಸಿಐ ದೃಢಪಡಿಸಿದೆ.

ಪೃಥ್ವಿಶಂಕರ
|

Updated on: Jul 23, 2023 | 9:59 AM

Share
ಕಳೆದೆರಡು ದಿನಗಳ ಹಿಂದೆ ಇಂಜುರಿಗೊಳಗಾಗಿದ್ದ ಐವರು ಆಟಗಾರರ ಚೇತರಿಕೆಯ ಕುರಿತು ಮಾಹಿತಿ ನೀಡಿದ್ದ ಬಿಸಿಸಿಐ, ಯಾವ ಆಟಗಾರರು ಯಾವ ಸರಣಿಯಿಂದ ತಂಡಕ್ಕೆ ಮರಳಬಹುದು ಎಂಬುದರ ಸುಳಿವು ನೀಡಿತ್ತು.

ಕಳೆದೆರಡು ದಿನಗಳ ಹಿಂದೆ ಇಂಜುರಿಗೊಳಗಾಗಿದ್ದ ಐವರು ಆಟಗಾರರ ಚೇತರಿಕೆಯ ಕುರಿತು ಮಾಹಿತಿ ನೀಡಿದ್ದ ಬಿಸಿಸಿಐ, ಯಾವ ಆಟಗಾರರು ಯಾವ ಸರಣಿಯಿಂದ ತಂಡಕ್ಕೆ ಮರಳಬಹುದು ಎಂಬುದರ ಸುಳಿವು ನೀಡಿತ್ತು.

1 / 7
ಈ ಐವರು ಆಟಗಾರರಲ್ಲಿ ಬುಮ್ರಾ ಹಾಗೂ ಪ್ರಸಿದ್ದ್ ಕೃಷ್ಣ ಶೀಘ್ರದಲ್ಲೇ ತಂಡಕ್ಕೆ ಮರಳುವ ಸಾದ್ಯತೆಗಳಿವೆ. ಹಾಗೆಯೇ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆರಂಭಿಸಿದ್ದು, ವಿಶ್ವಕಪ್​ ವೇಳೆಗೆ ತಂಡ ಸೇರುವ ಸೂಚನೆ ನೀಡಿದ್ದಾರೆ.

ಈ ಐವರು ಆಟಗಾರರಲ್ಲಿ ಬುಮ್ರಾ ಹಾಗೂ ಪ್ರಸಿದ್ದ್ ಕೃಷ್ಣ ಶೀಘ್ರದಲ್ಲೇ ತಂಡಕ್ಕೆ ಮರಳುವ ಸಾದ್ಯತೆಗಳಿವೆ. ಹಾಗೆಯೇ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆರಂಭಿಸಿದ್ದು, ವಿಶ್ವಕಪ್​ ವೇಳೆಗೆ ತಂಡ ಸೇರುವ ಸೂಚನೆ ನೀಡಿದ್ದಾರೆ.

2 / 7
ಕಳೆದ ವರ್ಷ ಕಾರು ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಆದರೆ ಬಿಸಿಸಿಐ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಪಂತ್ ಈ ವರ್ಷ ತಂಡಕ್ಕೆ ಮರಳುವುದು ಅಸಾಧ್ಯವೆಂದು ವರದಿಯಾಗಿದೆ.

ಕಳೆದ ವರ್ಷ ಕಾರು ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಆದರೆ ಬಿಸಿಸಿಐ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಪಂತ್ ಈ ವರ್ಷ ತಂಡಕ್ಕೆ ಮರಳುವುದು ಅಸಾಧ್ಯವೆಂದು ವರದಿಯಾಗಿದೆ.

3 / 7
ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ಪಂತ್, ಎನ್​ಸಿಎಯಲ್ಲಿ ಬ್ಯಾಟಿಂಗ್ ತರಬೇತಿಯೊಂದಿಗೆ ನೆಟ್ಸ್‌ನಲ್ಲಿ ಲಘು ವಿಕೆಟ್ ಕೀಪಿಂಗ್ ಆರಂಭಿಸಿದ್ದಾರೆ ಎಂದು ಬಿಸಿಸಿಐ ದೃಢಪಡಿಸಿದೆ.

ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ಪಂತ್, ಎನ್​ಸಿಎಯಲ್ಲಿ ಬ್ಯಾಟಿಂಗ್ ತರಬೇತಿಯೊಂದಿಗೆ ನೆಟ್ಸ್‌ನಲ್ಲಿ ಲಘು ವಿಕೆಟ್ ಕೀಪಿಂಗ್ ಆರಂಭಿಸಿದ್ದಾರೆ ಎಂದು ಬಿಸಿಸಿಐ ದೃಢಪಡಿಸಿದೆ.

4 / 7
ಆದರೆ ಕಳೆದ ಡಿಸೆಂಬರ್​ನಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಪಂತ್, ಏಷ್ಯಾಕಪ್ ಹಾಗೂ ವಿಶ್ವಕಪ್ ವೇಳೆಗೆ ಭಾರತ ತಂಡ ಸೇರುವುದು ಅನುಮಾನ. ಆದರೆ ಪ್ರಸ್ತುತ ಪಂತ್ ಚೇತರಿಕೆಯನ್ನು ಗಮನಿಸಿರುವ ಬಿಸಿಸಿಐ ವೈದ್ಯಕೀಯ ಮಂಡಳಿ ಮುಂದಿನ ವರ್ಷ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸೂಚನೆ ನೀಡಿದ್ದಾರೆ.

ಆದರೆ ಕಳೆದ ಡಿಸೆಂಬರ್​ನಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಪಂತ್, ಏಷ್ಯಾಕಪ್ ಹಾಗೂ ವಿಶ್ವಕಪ್ ವೇಳೆಗೆ ಭಾರತ ತಂಡ ಸೇರುವುದು ಅನುಮಾನ. ಆದರೆ ಪ್ರಸ್ತುತ ಪಂತ್ ಚೇತರಿಕೆಯನ್ನು ಗಮನಿಸಿರುವ ಬಿಸಿಸಿಐ ವೈದ್ಯಕೀಯ ಮಂಡಳಿ ಮುಂದಿನ ವರ್ಷ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸೂಚನೆ ನೀಡಿದ್ದಾರೆ.

5 / 7
ಮುಂದಿನ ವರ್ಷ ಜನವರಿ-ಫೆಬ್ರವರಿಯಲ್ಲಿ ಐದು ಟೆಸ್ಟ್ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ಪರ ಭಾರತ ಪ್ರವಾಸ ಮಾಡಲಿದೆ.

ಮುಂದಿನ ವರ್ಷ ಜನವರಿ-ಫೆಬ್ರವರಿಯಲ್ಲಿ ಐದು ಟೆಸ್ಟ್ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ಪರ ಭಾರತ ಪ್ರವಾಸ ಮಾಡಲಿದೆ.

6 / 7
ಇನ್ನು ರಿಷಬ್ ಪಂತ್ ಜೊತೆಗೆ ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಹಲವಾರು ಗಾಯಗೊಂಡ ಆಟಗಾರರು ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ರಿಹ್ಯಾಬ್​ಗೆ ಒಳಗಾಗಿದ್ದಾರೆ.

ಇನ್ನು ರಿಷಬ್ ಪಂತ್ ಜೊತೆಗೆ ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಹಲವಾರು ಗಾಯಗೊಂಡ ಆಟಗಾರರು ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ರಿಹ್ಯಾಬ್​ಗೆ ಒಳಗಾಗಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ