AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ: ದೀಪ್ ದಾಸ್ ಗುಪ್ತ

IPL 2024: ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 04, 2023 | 11:09 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

1 / 5
ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

2 / 5
ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

3 / 5
ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

4 / 5
2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

5 / 5
ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಕಣ್ಣಿರಿಟ್ಟ ಸ್ವಾಮೀಜಿ
ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಕಣ್ಣಿರಿಟ್ಟ ಸ್ವಾಮೀಜಿ
ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ಅವಕಾಶ ಮಿಸ್ ಆಗಿದ್ದು ಹೇಗೆ?
ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ಅವಕಾಶ ಮಿಸ್ ಆಗಿದ್ದು ಹೇಗೆ?
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ