AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ: ದೀಪ್ ದಾಸ್ ಗುಪ್ತ

IPL 2024: ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

TV9 Web
| Edited By: |

Updated on: Dec 04, 2023 | 11:09 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

1 / 5
ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

2 / 5
ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

3 / 5
ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

4 / 5
2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ