Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ: ದೀಪ್ ದಾಸ್ ಗುಪ್ತ

IPL 2024: ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2023 | 11:09 PM

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

1 / 5
ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

2 / 5
ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

3 / 5
ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

4 / 5
2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

5 / 5
Follow us
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ