AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ: ದೀಪ್ ದಾಸ್ ಗುಪ್ತ

IPL 2024: ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

TV9 Web
| Edited By: |

Updated on: Dec 04, 2023 | 11:09 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

1 / 5
ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

2 / 5
ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

3 / 5
ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

4 / 5
2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

5 / 5
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ