Rishabh Pant-Urvashi Rautela: ‘ನಿಮ್ಮ ಗೌರವ ಉಳಿಸಿದ್ದೇನೆ’; ಪಂತ್​ಗೆ ಮತ್ತೊಂದು ಪಂಚ್ ನೀಡಿದ ನಟಿ ಊರ್ವಶಿ..!

Rishabh Pant-Urvashi Rautela: ಊರ್ವಶಿ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು, ಪಂತ್ ಬಗ್ಗೆ ಊರ್ವಶಿ ಈ ಪೋಸ್ಟ್ ಮಾಡಿದ್ದಾರೆ ಎಂದು ಚರ್ಚಿಸಲು ಪ್ರಾರಂಭಿಸಿದ್ದಾರೆ.

| Updated By: ಪೃಥ್ವಿಶಂಕರ

Updated on: Aug 26, 2022 | 7:39 PM

ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಊರ್ವಶಿ ರೌಟೇಲಾ ಮತ್ತು ರಿಷಬ್ ಪಂತ್ ನಡುವೆ ಶುರುವಾದ ಕದನ ಇನ್ನೂ ನಿಂತಿಲ್ಲ. ಪಂತ್ ಒಂದು ಹಂತದಲ್ಲಿ ಈ ಇನ್ಸ್​ಟಾ ಯುದ್ದಕ್ಕೆ ಅಂತ್ಯ ಹಾಡಿದರು. ಆದರೆ ಊರ್ವಶಿ ಮಾತ್ರ ಇನ್ನೂ ಪಂತ್​ ಅವರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಊರ್ವಶಿ ರೌಟೇಲಾ ಮತ್ತು ರಿಷಬ್ ಪಂತ್ ನಡುವೆ ಶುರುವಾದ ಕದನ ಇನ್ನೂ ನಿಂತಿಲ್ಲ. ಪಂತ್ ಒಂದು ಹಂತದಲ್ಲಿ ಈ ಇನ್ಸ್​ಟಾ ಯುದ್ದಕ್ಕೆ ಅಂತ್ಯ ಹಾಡಿದರು. ಆದರೆ ಊರ್ವಶಿ ಮಾತ್ರ ಇನ್ನೂ ಪಂತ್​ ಅವರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕುತ್ತಿದ್ದಾರೆ.

1 / 5
ಇತ್ತೀಚಿಗೆ ಊರ್ವಶಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿದ್ದು, ಅದಸರಲ್ಲಿ ಅವರು ಸುಂದರವಾದ ಉಡುಪನ್ನು ಧರಿಸಿದ್ದಾರೆ. ಆದರೆ ಅವರ ಪೋಸ್ಟ್‌ಗಳಿಗಿಂತ ಅವರು ನೀಡಿರುವ ಶೀರ್ಷಿಕೆ ಹೆಚ್ಚು ಮಾತನಾಡುತ್ತಿದೆ. ಊರ್ವಶಿ ತಮ್ಮ ಶೀರ್ಷಿಕೆಯಲ್ಲಿ, ನಿಮ್ಮ ಗೌರವವನ್ನು ಉಳಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿಗೆ ಊರ್ವಶಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿದ್ದು, ಅದಸರಲ್ಲಿ ಅವರು ಸುಂದರವಾದ ಉಡುಪನ್ನು ಧರಿಸಿದ್ದಾರೆ. ಆದರೆ ಅವರ ಪೋಸ್ಟ್‌ಗಳಿಗಿಂತ ಅವರು ನೀಡಿರುವ ಶೀರ್ಷಿಕೆ ಹೆಚ್ಚು ಮಾತನಾಡುತ್ತಿದೆ. ಊರ್ವಶಿ ತಮ್ಮ ಶೀರ್ಷಿಕೆಯಲ್ಲಿ, ನಿಮ್ಮ ಗೌರವವನ್ನು ಉಳಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

2 / 5
ಊರ್ವಶಿ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು, ಪಂತ್ ಬಗ್ಗೆ ಊರ್ವಶಿ ಈ ಪೋಸ್ಟ್ ಮಾಡಿದ್ದಾರೆ ಎಂದು ಚರ್ಚಿಸಲು ಪ್ರಾರಂಭಿಸಿದ್ದಾರೆ. ಈ ಹಿಂದೆ ಆರ್‌ಪಿ ಎಂಬ ವ್ಯಕ್ತಿ ತನ್ನನ್ನು ಭೇಟಿಯಾಗಲು ದೆಹಲಿಯ ಹೋಟೆಲ್‌ನಲ್ಲಿ ಹಲವು ಗಂಟೆಗಳ ಕಾಲ ಕಾಯುತ್ತಿದ್ದರು ಎಂದು ಊರ್ವಶಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಊರ್ವಶಿ ಅವರ ಈ ಪೋಸ್ಟ್ ನೋಡಿದ ಅಭಿಮಾನಿಗಳು, ಪಂತ್ ಬಗ್ಗೆ ಊರ್ವಶಿ ಈ ಪೋಸ್ಟ್ ಮಾಡಿದ್ದಾರೆ ಎಂದು ಚರ್ಚಿಸಲು ಪ್ರಾರಂಭಿಸಿದ್ದಾರೆ. ಈ ಹಿಂದೆ ಆರ್‌ಪಿ ಎಂಬ ವ್ಯಕ್ತಿ ತನ್ನನ್ನು ಭೇಟಿಯಾಗಲು ದೆಹಲಿಯ ಹೋಟೆಲ್‌ನಲ್ಲಿ ಹಲವು ಗಂಟೆಗಳ ಕಾಲ ಕಾಯುತ್ತಿದ್ದರು ಎಂದು ಊರ್ವಶಿ ಸಂದರ್ಶನವೊಂದರಲ್ಲಿ ಹೇಳಿದ್ದರು.

3 / 5
ಈ ಹೇಳಿಕೆಯನ್ನು ನೋಡಿದ ಪಂತ್, ನಂತರ ಇನ್​ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದರು. ಪಂತ್ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ 'ನನ್ನ ಬೆನ್ನಟ್ಟುವುದನ್ನು ನಿಲ್ಲಿಸಿ, ಸುಳ್ಳು ಹೇಳುವುದಕ್ಕೂ ಮಿತಿಯಿದೆ' ಎಂದು ಹೇಳಿದ್ದರು.

ಈ ಹೇಳಿಕೆಯನ್ನು ನೋಡಿದ ಪಂತ್, ನಂತರ ಇನ್​ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದರು. ಪಂತ್ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ 'ನನ್ನ ಬೆನ್ನಟ್ಟುವುದನ್ನು ನಿಲ್ಲಿಸಿ, ಸುಳ್ಳು ಹೇಳುವುದಕ್ಕೂ ಮಿತಿಯಿದೆ' ಎಂದು ಹೇಳಿದ್ದರು.

4 / 5
ಇದಾದ ಬಳಿಕ ಊರ್ವಶಿ ರಿಷಭ್‌ಗೆ ಸಾಮಾಜಿಕ ಜಾಲತಾಣದಲ್ಲಿ ಉತ್ತರಿಸಿ, 'ಛೋಟು ಭಯ್ಯಾ ನೀನು ಕೇವಲ ಬ್ಯಾಟ್ ಬಾಲ್ ಮಾತ್ರ ಆಡು ಎಂದು ಟಾಂಗ್ ನೀಡಿದ್ದರು. ಅಲ್ಲಿಂದ ಶುರುವಾದ ಇವರ ನಡುವೆ ಶುರುವಾದ ಈ ಮಾತಿನ ಚಕಮಕಿ ಇನ್ನೂ ಮುಂದುವರೆದಿದೆ.

ಇದಾದ ಬಳಿಕ ಊರ್ವಶಿ ರಿಷಭ್‌ಗೆ ಸಾಮಾಜಿಕ ಜಾಲತಾಣದಲ್ಲಿ ಉತ್ತರಿಸಿ, 'ಛೋಟು ಭಯ್ಯಾ ನೀನು ಕೇವಲ ಬ್ಯಾಟ್ ಬಾಲ್ ಮಾತ್ರ ಆಡು ಎಂದು ಟಾಂಗ್ ನೀಡಿದ್ದರು. ಅಲ್ಲಿಂದ ಶುರುವಾದ ಇವರ ನಡುವೆ ಶುರುವಾದ ಈ ಮಾತಿನ ಚಕಮಕಿ ಇನ್ನೂ ಮುಂದುವರೆದಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ