AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್ ಕಂಬ್ಯಾಕ್ ಮಾಡಿದರೂ ಕೆಲ ಕಾಲ ವಿಕೆಟ್ ಕೀಪಿಂಗ್ ಮಾಡುವುದು ಡೌಟ್..!

Rishabh Pant: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಮತ್ತಷ್ಟು ತಿಂಗಳುಗಳನ್ನು ತೆಗೆದುಕೊಳ್ಳಲಿದ್ದಾರೆ.

TV9 Web
| Edited By: |

Updated on: Jul 03, 2023 | 10:58 PM

Share
ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಪಂತ್ ಏಕದಿನ ವಿಶ್ವಕಪ್​​ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ.

ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಪಂತ್ ಏಕದಿನ ವಿಶ್ವಕಪ್​​ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ.

1 / 5
ಏಕೆಂದರೆ ಅವರು ಕಂಬ್ಯಾಕ್ ಮಾಡಿದರೂ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಸದ್ಯ ವಿಕೆಟ್ ಕೀಪಿಂಗ್ ಮಾಡಲು ಸಾಧ್ಯವಿಲ್ಲ. ಕಳೆದ 8 ತಿಂಗಳುಗಳಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಮತ್ತೆ ಗ್ಲೌಸ್ ತೊಟ್ಟು ವಿಕೆಟ್ ಕೀಪಿಂಗ್​​ ಪುನರಾರಂಭಿಸಲು ಕನಿಷ್ಠ 6 ತಿಂಗಳಾದರೂ ಬೇಕು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಕೆಂದರೆ ಅವರು ಕಂಬ್ಯಾಕ್ ಮಾಡಿದರೂ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಸದ್ಯ ವಿಕೆಟ್ ಕೀಪಿಂಗ್ ಮಾಡಲು ಸಾಧ್ಯವಿಲ್ಲ. ಕಳೆದ 8 ತಿಂಗಳುಗಳಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಮತ್ತೆ ಗ್ಲೌಸ್ ತೊಟ್ಟು ವಿಕೆಟ್ ಕೀಪಿಂಗ್​​ ಪುನರಾರಂಭಿಸಲು ಕನಿಷ್ಠ 6 ತಿಂಗಳಾದರೂ ಬೇಕು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 / 5
ರಸ್ತೆ ಅಪಘಾತದಲ್ಲಿ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಬಳಿಕ ನಡೆದ ಶಸ್ತ್ರ ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್​ನಲ್ಲಿ ಚುರುಕುತನ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ. ಹೀಗಾಗಿ ಪಂತ್ ತಂಡಕ್ಕೆ ಮರಳಿದರೂ ಕೀಪಿಂಗ್ ಗ್ಲೌಸ್ ತೊಡುವುದು ಅನುಮಾನ ಎಂದು ವರದಿಯಾಗಿದೆ.

ರಸ್ತೆ ಅಪಘಾತದಲ್ಲಿ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಬಳಿಕ ನಡೆದ ಶಸ್ತ್ರ ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್​ನಲ್ಲಿ ಚುರುಕುತನ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ. ಹೀಗಾಗಿ ಪಂತ್ ತಂಡಕ್ಕೆ ಮರಳಿದರೂ ಕೀಪಿಂಗ್ ಗ್ಲೌಸ್ ತೊಡುವುದು ಅನುಮಾನ ಎಂದು ವರದಿಯಾಗಿದೆ.

3 / 5
ಸದ್ಯ ರಿಷಭ್ ಪಂತ್​ಗೆ ಕೇವಲ 25 ವರ್ಷ. ಹೀಗಾಗಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ತಂಡಕ್ಕೆ ಮರಳಬಹುದು. ಅಂದರೆ ಐದಾರು ತಿಂಗಳುಗಳ ಕಾಲ ವಿಕೆಟ್ ಕೀಪಿಂಗ್​ ಅಭ್ಯಾಸ ನಡೆಸಿ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ರಿಷಭ್ ಪಂತ್​ಗೆ ಕೇವಲ 25 ವರ್ಷ. ಹೀಗಾಗಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ತಂಡಕ್ಕೆ ಮರಳಬಹುದು. ಅಂದರೆ ಐದಾರು ತಿಂಗಳುಗಳ ಕಾಲ ವಿಕೆಟ್ ಕೀಪಿಂಗ್​ ಅಭ್ಯಾಸ ನಡೆಸಿ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4 / 5
ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪರ್​ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅಲ್ಲದೆ ವಿಕೆಟ್ ಕೀಪರ್-ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಬಯಸಿದರೆ ಮುಂದಿನ ಐಪಿಎಲ್​ ವೇಳೆ ಮತ್ತೆ ಕಣಕ್ಕಿಳಿಯಬಹುದು.

ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪರ್​ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅಲ್ಲದೆ ವಿಕೆಟ್ ಕೀಪರ್-ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಬಯಸಿದರೆ ಮುಂದಿನ ಐಪಿಎಲ್​ ವೇಳೆ ಮತ್ತೆ ಕಣಕ್ಕಿಳಿಯಬಹುದು.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ