AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್ ಕಂಬ್ಯಾಕ್ ಮಾಡಿದರೂ ಕೆಲ ಕಾಲ ವಿಕೆಟ್ ಕೀಪಿಂಗ್ ಮಾಡುವುದು ಡೌಟ್..!

Rishabh Pant: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಮತ್ತಷ್ಟು ತಿಂಗಳುಗಳನ್ನು ತೆಗೆದುಕೊಳ್ಳಲಿದ್ದಾರೆ.

TV9 Web
| Edited By: |

Updated on: Jul 03, 2023 | 10:58 PM

Share
ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಪಂತ್ ಏಕದಿನ ವಿಶ್ವಕಪ್​​ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ.

ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಪಂತ್ ಏಕದಿನ ವಿಶ್ವಕಪ್​​ ವೇಳೆಗೆ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ.

1 / 5
ಏಕೆಂದರೆ ಅವರು ಕಂಬ್ಯಾಕ್ ಮಾಡಿದರೂ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಸದ್ಯ ವಿಕೆಟ್ ಕೀಪಿಂಗ್ ಮಾಡಲು ಸಾಧ್ಯವಿಲ್ಲ. ಕಳೆದ 8 ತಿಂಗಳುಗಳಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಮತ್ತೆ ಗ್ಲೌಸ್ ತೊಟ್ಟು ವಿಕೆಟ್ ಕೀಪಿಂಗ್​​ ಪುನರಾರಂಭಿಸಲು ಕನಿಷ್ಠ 6 ತಿಂಗಳಾದರೂ ಬೇಕು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಕೆಂದರೆ ಅವರು ಕಂಬ್ಯಾಕ್ ಮಾಡಿದರೂ ಸ್ಪರ್ಧಾತ್ಮಕ ಕ್ರಿಕೆಟ್​ನಲ್ಲಿ ಸದ್ಯ ವಿಕೆಟ್ ಕೀಪಿಂಗ್ ಮಾಡಲು ಸಾಧ್ಯವಿಲ್ಲ. ಕಳೆದ 8 ತಿಂಗಳುಗಳಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಮತ್ತೆ ಗ್ಲೌಸ್ ತೊಟ್ಟು ವಿಕೆಟ್ ಕೀಪಿಂಗ್​​ ಪುನರಾರಂಭಿಸಲು ಕನಿಷ್ಠ 6 ತಿಂಗಳಾದರೂ ಬೇಕು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 / 5
ರಸ್ತೆ ಅಪಘಾತದಲ್ಲಿ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಬಳಿಕ ನಡೆದ ಶಸ್ತ್ರ ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್​ನಲ್ಲಿ ಚುರುಕುತನ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ. ಹೀಗಾಗಿ ಪಂತ್ ತಂಡಕ್ಕೆ ಮರಳಿದರೂ ಕೀಪಿಂಗ್ ಗ್ಲೌಸ್ ತೊಡುವುದು ಅನುಮಾನ ಎಂದು ವರದಿಯಾಗಿದೆ.

ರಸ್ತೆ ಅಪಘಾತದಲ್ಲಿ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಬಳಿಕ ನಡೆದ ಶಸ್ತ್ರ ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್​ನಲ್ಲಿ ಚುರುಕುತನ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ. ಹೀಗಾಗಿ ಪಂತ್ ತಂಡಕ್ಕೆ ಮರಳಿದರೂ ಕೀಪಿಂಗ್ ಗ್ಲೌಸ್ ತೊಡುವುದು ಅನುಮಾನ ಎಂದು ವರದಿಯಾಗಿದೆ.

3 / 5
ಸದ್ಯ ರಿಷಭ್ ಪಂತ್​ಗೆ ಕೇವಲ 25 ವರ್ಷ. ಹೀಗಾಗಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ತಂಡಕ್ಕೆ ಮರಳಬಹುದು. ಅಂದರೆ ಐದಾರು ತಿಂಗಳುಗಳ ಕಾಲ ವಿಕೆಟ್ ಕೀಪಿಂಗ್​ ಅಭ್ಯಾಸ ನಡೆಸಿ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ರಿಷಭ್ ಪಂತ್​ಗೆ ಕೇವಲ 25 ವರ್ಷ. ಹೀಗಾಗಿ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ತಂಡಕ್ಕೆ ಮರಳಬಹುದು. ಅಂದರೆ ಐದಾರು ತಿಂಗಳುಗಳ ಕಾಲ ವಿಕೆಟ್ ಕೀಪಿಂಗ್​ ಅಭ್ಯಾಸ ನಡೆಸಿ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4 / 5
ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪರ್​ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅಲ್ಲದೆ ವಿಕೆಟ್ ಕೀಪರ್-ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಬಯಸಿದರೆ ಮುಂದಿನ ಐಪಿಎಲ್​ ವೇಳೆ ಮತ್ತೆ ಕಣಕ್ಕಿಳಿಯಬಹುದು.

ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ವಿಕೆಟ್ ಕೀಪರ್​ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅಲ್ಲದೆ ವಿಕೆಟ್ ಕೀಪರ್-ಬ್ಯಾಟರ್​ ಆಗಿ ಕಂಬ್ಯಾಕ್ ಮಾಡಲು ಬಯಸಿದರೆ ಮುಂದಿನ ಐಪಿಎಲ್​ ವೇಳೆ ಮತ್ತೆ ಕಣಕ್ಕಿಳಿಯಬಹುದು.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು