Riyan Parag: 4 ಸೆಮಿಫೈನಲಿಸ್ಟ್​ಗಳನ್ನು ಹೆಸರಿಸಿ ಎಂದರೆ ರಿಯಾನ್ ಪರಾಗ್ ಈ ರೀತಿ ಉತ್ತರ ಕೊಡೋದಾ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಿಯಾನ್ ಪರಾಗ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಬೇಕೆಂದು ಹಲವರು ಹೇಳಿದ್ದರು. ಆದರೆ ಪರಾಗ್​ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಸಧ್ಯ ತಮ್ಮ ಅಭ್ಯಾಸದಲ್ಲಿ ನಿರತರಾಗಿರುವ ಪರಾಗ್​ ಬಳಿ ಈ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಆಡುವ ಅಗ್ರ ನಾಲ್ಕು ತಂಡಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಅವರು ನೀಡಿದ ಉತ್ತರ ಅಚ್ಚರಿ ಮೂಡಿಸಿದೆ.

|

Updated on:Jun 03, 2024 | 6:00 PM

ಟಿ20 ವಿಶ್ವಕಪ್ ಆರಂಭವಾಗಿ ಈಗಾಗಲೇ 2 ದಿನಗಳು ಕಳೆದಿವೆ. ಅದಾಗ್ಯೂ ಈ ಮಿನಿ ವಿಶ್ವಸಮರದ ಜ್ವರ ಎಲ್ಲಿಯೂ ಕಾವೇರಿದಂತೆ ಕಾಣುತ್ತಿಲ್ಲ. ಪ್ರಮುಖ ತಂಡಗಳು ಇನ್ನು ಅಖಾಡಕ್ಕಿಳಿಯದಿರುವುದು ಇದಕ್ಕೆ ಕಾರಣವಾಗಿರಬಹುದು. ಆದರೂ ಲೀಗ್ ಹಂತಕ್ಕೂ ಮುನ್ನವೇ ಸೆಮಿಫೈನಲ್​ಗೇರುವ 4 ತಂಡಗಳು ಯಾವುವು ಎಂಬುದರ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ.

ಟಿ20 ವಿಶ್ವಕಪ್ ಆರಂಭವಾಗಿ ಈಗಾಗಲೇ 2 ದಿನಗಳು ಕಳೆದಿವೆ. ಅದಾಗ್ಯೂ ಈ ಮಿನಿ ವಿಶ್ವಸಮರದ ಜ್ವರ ಎಲ್ಲಿಯೂ ಕಾವೇರಿದಂತೆ ಕಾಣುತ್ತಿಲ್ಲ. ಪ್ರಮುಖ ತಂಡಗಳು ಇನ್ನು ಅಖಾಡಕ್ಕಿಳಿಯದಿರುವುದು ಇದಕ್ಕೆ ಕಾರಣವಾಗಿರಬಹುದು. ಆದರೂ ಲೀಗ್ ಹಂತಕ್ಕೂ ಮುನ್ನವೇ ಸೆಮಿಫೈನಲ್​ಗೇರುವ 4 ತಂಡಗಳು ಯಾವುವು ಎಂಬುದರ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ.

1 / 7
ಹಲವು ಕ್ರಿಕೆಟ್ ಪಂಡಿತರ ಬಳಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದ್ದು, ಅವರೆಲ್ಲರೂ ಈ ಲೀಗ್​ನಲ್ಲಿ ಸೆಮಿಫೈನಲ್ ಆಡಬಹುದಾದ ನಾಲ್ಕು ತಂಡಗಳನ್ನು ಈಗಾಗಲೇ ಹೆಸರಿಸಿದ್ದಾರೆ. ಅದರಂತೆ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ ಅವರನ್ನು ಸಹ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಆದರೆ ಈ ಪ್ರಶ್ನೆಗೆ ಪರಾಗ್ ನೀಡಿದ ಉತ್ತರ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಹಲವು ಕ್ರಿಕೆಟ್ ಪಂಡಿತರ ಬಳಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದ್ದು, ಅವರೆಲ್ಲರೂ ಈ ಲೀಗ್​ನಲ್ಲಿ ಸೆಮಿಫೈನಲ್ ಆಡಬಹುದಾದ ನಾಲ್ಕು ತಂಡಗಳನ್ನು ಈಗಾಗಲೇ ಹೆಸರಿಸಿದ್ದಾರೆ. ಅದರಂತೆ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ ಅವರನ್ನು ಸಹ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಆದರೆ ಈ ಪ್ರಶ್ನೆಗೆ ಪರಾಗ್ ನೀಡಿದ ಉತ್ತರ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

2 / 7
ವಾಸ್ತವವಾಗಿ ಕಳೆದ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ ರಿಯಾನ್ ಪರಾಗ್ ತಂಡದ ಪರ ಹಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ್ದರು. ಅಲ್ಲದೆ ಏಕಾಂಗಿಯಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದರು. ಹೀಗಾಗಿ ಅವರಿಗೆ ಟೀಂ ಇಂಡಿಯಾ ಕದ ಶೀಘ್ರದಲ್ಲೇ ತೆರೆಯಲಿದೆ ಎಂಬ ಕೂಗು ಜೋರಾಗಿದೆ.

ವಾಸ್ತವವಾಗಿ ಕಳೆದ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ ರಿಯಾನ್ ಪರಾಗ್ ತಂಡದ ಪರ ಹಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ್ದರು. ಅಲ್ಲದೆ ಏಕಾಂಗಿಯಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದರು. ಹೀಗಾಗಿ ಅವರಿಗೆ ಟೀಂ ಇಂಡಿಯಾ ಕದ ಶೀಘ್ರದಲ್ಲೇ ತೆರೆಯಲಿದೆ ಎಂಬ ಕೂಗು ಜೋರಾಗಿದೆ.

3 / 7
ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಿಯಾನ್ ಪರಾಗ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಬೇಕೆಂದು ಹಲವರು ಹೇಳಿದ್ದರು. ಆದರೆ ಪರಾಗ್​ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಸಧ್ಯ ತಮ್ಮ ಅಭ್ಯಾಸದಲ್ಲಿ ನಿರತರಾಗಿರುವ ಪರಾಗ್​ ಬಳಿ ಈ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಆಡುವ ಅಗ್ರ ನಾಲ್ಕು ತಂಡಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ.

ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಿಯಾನ್ ಪರಾಗ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಬೇಕೆಂದು ಹಲವರು ಹೇಳಿದ್ದರು. ಆದರೆ ಪರಾಗ್​ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಸಧ್ಯ ತಮ್ಮ ಅಭ್ಯಾಸದಲ್ಲಿ ನಿರತರಾಗಿರುವ ಪರಾಗ್​ ಬಳಿ ಈ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಆಡುವ ಅಗ್ರ ನಾಲ್ಕು ತಂಡಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ.

4 / 7
ಇದಕ್ಕೆ ಉತ್ತರಿಸಿರುವ ಪರಾಗ್ ಮೊದಲ ಆಯ್ಕೆ ಭಾರತ ಎಂದಿದ್ದಾರೆ. ಆ ಬಳಿಕ ಅವರು ಯಾವ ತಂಡಗಳು ಮೊದಲ ನಾಲ್ಕು ಸ್ಥಾನಗಳನ್ನು ತಲುಪುತ್ತವೆ ಎಂಬುದರ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಟಾಪ್ ನಾಲ್ಕು ತಂಡಗಳ ಬಗ್ಗೆ ಮಾತನಾಡುವುದು ಪಕ್ಷಪಾತವಾಗುತ್ತದೆ.

ಇದಕ್ಕೆ ಉತ್ತರಿಸಿರುವ ಪರಾಗ್ ಮೊದಲ ಆಯ್ಕೆ ಭಾರತ ಎಂದಿದ್ದಾರೆ. ಆ ಬಳಿಕ ಅವರು ಯಾವ ತಂಡಗಳು ಮೊದಲ ನಾಲ್ಕು ಸ್ಥಾನಗಳನ್ನು ತಲುಪುತ್ತವೆ ಎಂಬುದರ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಟಾಪ್ ನಾಲ್ಕು ತಂಡಗಳ ಬಗ್ಗೆ ಮಾತನಾಡುವುದು ಪಕ್ಷಪಾತವಾಗುತ್ತದೆ.

5 / 7
ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ವಿಶ್ವಕಪ್ ನೋಡುವ ಗೋಜಿಗೆ ಹೋಗುವುದಿಲ್ಲ. ಕೊನೆಯಲ್ಲಿ ಯಾರು ಗೆಲ್ಲುತ್ತಾರೆ ಎಂದು ನೋಡುತ್ತೇನೆ ಮತ್ತು ಸಂತೋಷಪಡುತ್ತೇನೆ. ನಾನು ವಿಶ್ವಕಪ್ ಆಡುವಾಗ ಅಗ್ರ ನಾಲ್ಕು ತಂಡಗಳ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ವಿಶ್ವಕಪ್ ನೋಡುವ ಗೋಜಿಗೆ ಹೋಗುವುದಿಲ್ಲ. ಕೊನೆಯಲ್ಲಿ ಯಾರು ಗೆಲ್ಲುತ್ತಾರೆ ಎಂದು ನೋಡುತ್ತೇನೆ ಮತ್ತು ಸಂತೋಷಪಡುತ್ತೇನೆ. ನಾನು ವಿಶ್ವಕಪ್ ಆಡುವಾಗ ಅಗ್ರ ನಾಲ್ಕು ತಂಡಗಳ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

6 / 7
ಇನ್ನು ಐಪಿಎಲ್‌ನಲ್ಲಿ ಪರಾಗ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ 150 ರ ಸ್ಟ್ರೈಕ್ ರೇಟ್​ನಲ್ಲಿ 573 ರನ್ ಕಲೆಹಾಕಿದ ಪರಾಗ್, ಅತ್ಯಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆರ್​ಸಿಬಿ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ತಂಡದ ಪರ ಅಜೇಯ ಇನ್ನಿಂಗ್ಸ್ ಆಡಿದ ಪರಾಗ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು.

ಇನ್ನು ಐಪಿಎಲ್‌ನಲ್ಲಿ ಪರಾಗ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಲೀಗ್​ನಲ್ಲಿ 150 ರ ಸ್ಟ್ರೈಕ್ ರೇಟ್​ನಲ್ಲಿ 573 ರನ್ ಕಲೆಹಾಕಿದ ಪರಾಗ್, ಅತ್ಯಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆರ್​ಸಿಬಿ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ತಂಡದ ಪರ ಅಜೇಯ ಇನ್ನಿಂಗ್ಸ್ ಆಡಿದ ಪರಾಗ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು.

7 / 7

Published On - 5:59 pm, Mon, 3 June 24

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ