AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Safety World Series 2022: ಇಂದಿನಿಂದ ಲೆಜೆಂಡ್ಸ್ ಕಾಳಗ; ಸಚಿನ್-ಜಾಂಟಿ ಮುಖಾಮುಖಿ

Road Safety World Series 2022: ಇಂದು ಸೆಪ್ಟೆಂಬರ್ 10 ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಪಂದ್ಯಾವಳಿಯ ಮೊದಲ ಪಂದ್ಯವಾಗಿದೆ. ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಈ ವರ್ಷದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Sep 10, 2022 | 2:31 PM

Share
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಹೊಸ ಸೀಸನ್ ಇಂದು ಶನಿವಾರ ಪ್ರಾರಂಭವಾಗುತ್ತದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ಮತ್ತು ಸೌತ್ ಆಫ್ರಿಕಾ ಲೆಜೆಂಡ್ಸ್ ಮುಖಾಮುಖಿಯಾಗಲಿವೆ. ಮತ್ತೊಮ್ಮೆ ಸಚಿನ್-ಜಾಂಟಿ  ಕ್ರಿಕೆಟ್ ಅಖಾಡದಲ್ಲಿ ಎದುರುಬದುರಾಗಲಿದ್ದಾರೆ. ಪಂದ್ಯಾವಳಿಯು ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 1 ರವರೆಗೆ ನಾಲ್ಕು ಸ್ಥಳಗಳಲ್ಲಿ ನಡೆಯಲಿದೆ.

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಹೊಸ ಸೀಸನ್ ಇಂದು ಶನಿವಾರ ಪ್ರಾರಂಭವಾಗುತ್ತದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ಮತ್ತು ಸೌತ್ ಆಫ್ರಿಕಾ ಲೆಜೆಂಡ್ಸ್ ಮುಖಾಮುಖಿಯಾಗಲಿವೆ. ಮತ್ತೊಮ್ಮೆ ಸಚಿನ್-ಜಾಂಟಿ ಕ್ರಿಕೆಟ್ ಅಖಾಡದಲ್ಲಿ ಎದುರುಬದುರಾಗಲಿದ್ದಾರೆ. ಪಂದ್ಯಾವಳಿಯು ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 1 ರವರೆಗೆ ನಾಲ್ಕು ಸ್ಥಳಗಳಲ್ಲಿ ನಡೆಯಲಿದೆ.

1 / 5
ಇಂದು ಸೆಪ್ಟೆಂಬರ್ 10 ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಪಂದ್ಯಾವಳಿಯ ಮೊದಲ ಪಂದ್ಯವಾಗಿದೆ. ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಈ ವರ್ಷದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಇಂದು ಸೆಪ್ಟೆಂಬರ್ 10 ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಪಂದ್ಯಾವಳಿಯ ಮೊದಲ ಪಂದ್ಯವಾಗಿದೆ. ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಈ ವರ್ಷದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

2 / 5
ಪ್ರೋಟಿಯಾ ಲೆಜೆಂಡ್ ಜಾಂಟಿ ರೋಡ್ಸ್ ದಕ್ಷಿಣ ಆಫ್ರಿಕಾದ ಲೆಜೆಂಡ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ.

ಪ್ರೋಟಿಯಾ ಲೆಜೆಂಡ್ ಜಾಂಟಿ ರೋಡ್ಸ್ ದಕ್ಷಿಣ ಆಫ್ರಿಕಾದ ಲೆಜೆಂಡ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ.

3 / 5
ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನ ಮೊದಲ ಪಂದ್ಯದಲ್ಲಿ ಯುವರಾಜ್-ಇರ್ಫಾನ್ ಅವರನ್ನು ಎದುರಿಸಲು ದಕ್ಷಿಣ ಆಫ್ರಿಕಾದ ದಂತಕಥೆಗಳಾದ ಮಖಾಯಾ ಎನ್ಟಿನಿ, ಅಲ್ವಿರೋ ಪೀಟರ್ಸನ್ ಸಿದ್ಧರಾಗಿದ್ದಾರೆ.

ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್‌ನ ಮೊದಲ ಪಂದ್ಯದಲ್ಲಿ ಯುವರಾಜ್-ಇರ್ಫಾನ್ ಅವರನ್ನು ಎದುರಿಸಲು ದಕ್ಷಿಣ ಆಫ್ರಿಕಾದ ದಂತಕಥೆಗಳಾದ ಮಖಾಯಾ ಎನ್ಟಿನಿ, ಅಲ್ವಿರೋ ಪೀಟರ್ಸನ್ ಸಿದ್ಧರಾಗಿದ್ದಾರೆ.

4 / 5
ಮೊದಲ ಲೆಗ್‌ನ ಎಲ್ಲಾ ಏಳು ಪಂದ್ಯಗಳು ಕಾನ್ಪುರದಲ್ಲಿ ನಡೆಯಲಿವೆ. ಇಂದೋರ್ ಮತ್ತು ಡೆಹ್ರಾಡೂನ್‌ನಲ್ಲಿ ಕ್ರಮವಾಗಿ ಐದು ಮತ್ತು ಆರು ಪಂದ್ಯಗಳು ನಡೆಯಲಿವೆ. ಮತ್ತು ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ರಾಯ್‌ಪುರದಲ್ಲಿ ನಡೆಯಲಿದೆ.

ಮೊದಲ ಲೆಗ್‌ನ ಎಲ್ಲಾ ಏಳು ಪಂದ್ಯಗಳು ಕಾನ್ಪುರದಲ್ಲಿ ನಡೆಯಲಿವೆ. ಇಂದೋರ್ ಮತ್ತು ಡೆಹ್ರಾಡೂನ್‌ನಲ್ಲಿ ಕ್ರಮವಾಗಿ ಐದು ಮತ್ತು ಆರು ಪಂದ್ಯಗಳು ನಡೆಯಲಿವೆ. ಮತ್ತು ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ರಾಯ್‌ಪುರದಲ್ಲಿ ನಡೆಯಲಿದೆ.

5 / 5

Published On - 2:31 pm, Sat, 10 September 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ