AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಎನ್​ಸಿಎಯಲ್ಲಿ ಯುವ ಪ್ರತಿಭೆಗಳಿಗೆ ಕ್ರಿಕೆಟ್ ಪಾಠ ಹೇಳಿದ ಹಿಟ್​ಮ್ಯಾನ್ ರೋಹಿತ್

Rohit Sharma: ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

TV9 Web
| Edited By: |

Updated on: Dec 17, 2021 | 8:45 PM

Share
ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದೆ. ತಂಡ ಇಲ್ಲಿ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ತಂಡದ ಉಪನಾಯಕ ರೋಹಿತ್ ಶರ್ಮಾ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಪ್ರಸ್ತುತ ಎನ್​ಸಿಎಯಲ್ಲಿರುವ ಅವರು ಇಲ್ಲಿನ ಯುವಕರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದೆ. ತಂಡ ಇಲ್ಲಿ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ತಂಡದ ಉಪನಾಯಕ ರೋಹಿತ್ ಶರ್ಮಾ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಪ್ರಸ್ತುತ ಎನ್​ಸಿಎಯಲ್ಲಿರುವ ಅವರು ಇಲ್ಲಿನ ಯುವಕರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 4
ರೋಹಿತ್ ಶರ್ಮಾ ಮಂಡಿರಜ್ಜು ಹೊಂದಿದ್ದು, ಈ ಕಾರಣದಿಂದಾಗಿ ಅವರು ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಅವರು ಪ್ರಸ್ತುತ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗಾಗಿ ಇದ್ದಾರೆ. ಅಲ್ಲಿ ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

ರೋಹಿತ್ ಶರ್ಮಾ ಮಂಡಿರಜ್ಜು ಹೊಂದಿದ್ದು, ಈ ಕಾರಣದಿಂದಾಗಿ ಅವರು ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಅವರು ಪ್ರಸ್ತುತ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗಾಗಿ ಇದ್ದಾರೆ. ಅಲ್ಲಿ ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

2 / 4
BCCI ಟ್ವಿಟರ್‌ನಲ್ಲಿ ರೋಹಿತ್ ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. 'ಟೀಂ ಇಂಡಿಯಾದ ವೈಟ್ ಚೆಂಡಿನ ನಾಯಕ ರೋಹಿತ್ ಶರ್ಮಾ ಅವರು ಅಂಡರ್-19 ತಂಡದ ಶಿಬಿರದಲ್ಲಿ ಭಾಗಿಯಾಗಿರುವ ಆಟಗಾರರೊಂದಿಗೆ ಸಂವಾದ ನಡೆಸಲು ತಮ್ಮ ಪುನರ್ವಸತಿ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಹಂಚಿಕೊಂಡಿರುವ ಫೋಟೋಗಳ ಶೀರ್ಷಿಕೆಯಲ್ಲಿ ಬರೆದುಕೊಂಡಿದೆ.

BCCI ಟ್ವಿಟರ್‌ನಲ್ಲಿ ರೋಹಿತ್ ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. 'ಟೀಂ ಇಂಡಿಯಾದ ವೈಟ್ ಚೆಂಡಿನ ನಾಯಕ ರೋಹಿತ್ ಶರ್ಮಾ ಅವರು ಅಂಡರ್-19 ತಂಡದ ಶಿಬಿರದಲ್ಲಿ ಭಾಗಿಯಾಗಿರುವ ಆಟಗಾರರೊಂದಿಗೆ ಸಂವಾದ ನಡೆಸಲು ತಮ್ಮ ಪುನರ್ವಸತಿ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಹಂಚಿಕೊಂಡಿರುವ ಫೋಟೋಗಳ ಶೀರ್ಷಿಕೆಯಲ್ಲಿ ಬರೆದುಕೊಂಡಿದೆ.

3 / 4
ಭಾರತದ ಅಂಡರ್-19 ತಂಡ ಏಷ್ಯಾ ಕಪ್‌ನಲ್ಲಿ ಭಾಗವಹಿಸಬೇಕಾಗಿದೆ. ಈ ಟೂರ್ನಿಗೆ ದೆಹಲಿಯ ಯಶ್ ಧುಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಏಷ್ಯಾಕಪ್ ಬಳಿಕ ತಂಡ ಮತ್ತೊಮ್ಮೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ, NCA ನಲ್ಲಿರುವ ಆಟಗಾರರು ತಮ್ಮ ಸಿದ್ಧತೆಗಳನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಭಾರತದ ಅಂಡರ್-19 ತಂಡ ಏಷ್ಯಾ ಕಪ್‌ನಲ್ಲಿ ಭಾಗವಹಿಸಬೇಕಾಗಿದೆ. ಈ ಟೂರ್ನಿಗೆ ದೆಹಲಿಯ ಯಶ್ ಧುಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಏಷ್ಯಾಕಪ್ ಬಳಿಕ ತಂಡ ಮತ್ತೊಮ್ಮೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ, NCA ನಲ್ಲಿರುವ ಆಟಗಾರರು ತಮ್ಮ ಸಿದ್ಧತೆಗಳನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ.

4 / 4
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ