AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಎನ್​ಸಿಎಯಲ್ಲಿ ಯುವ ಪ್ರತಿಭೆಗಳಿಗೆ ಕ್ರಿಕೆಟ್ ಪಾಠ ಹೇಳಿದ ಹಿಟ್​ಮ್ಯಾನ್ ರೋಹಿತ್

Rohit Sharma: ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

TV9 Web
| Updated By: ಪೃಥ್ವಿಶಂಕರ

Updated on: Dec 17, 2021 | 8:45 PM

ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದೆ. ತಂಡ ಇಲ್ಲಿ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ತಂಡದ ಉಪನಾಯಕ ರೋಹಿತ್ ಶರ್ಮಾ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಪ್ರಸ್ತುತ ಎನ್​ಸಿಎಯಲ್ಲಿರುವ ಅವರು ಇಲ್ಲಿನ ಯುವಕರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಭಾರತ ತಂಡ ದಕ್ಷಿಣ ಆಫ್ರಿಕಾ ತಲುಪಿದೆ. ತಂಡ ಇಲ್ಲಿ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ತಂಡದ ಉಪನಾಯಕ ರೋಹಿತ್ ಶರ್ಮಾ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಪ್ರಸ್ತುತ ಎನ್​ಸಿಎಯಲ್ಲಿರುವ ಅವರು ಇಲ್ಲಿನ ಯುವಕರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 4
ರೋಹಿತ್ ಶರ್ಮಾ ಮಂಡಿರಜ್ಜು ಹೊಂದಿದ್ದು, ಈ ಕಾರಣದಿಂದಾಗಿ ಅವರು ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಅವರು ಪ್ರಸ್ತುತ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗಾಗಿ ಇದ್ದಾರೆ. ಅಲ್ಲಿ ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

ರೋಹಿತ್ ಶರ್ಮಾ ಮಂಡಿರಜ್ಜು ಹೊಂದಿದ್ದು, ಈ ಕಾರಣದಿಂದಾಗಿ ಅವರು ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ. ಅವರು ಪ್ರಸ್ತುತ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗಾಗಿ ಇದ್ದಾರೆ. ಅಲ್ಲಿ ಭಾರತದ 19 ವರ್ಷದೊಳಗಿನ ಆಟಗಾರರು ಸಹ ವಿಶ್ವಕಪ್‌ಗೆ ತಯಾರಿ ನಡೆಸುತ್ತಿದ್ದಾರೆ. ರೋಹಿತ್ ಅವರು ಆಟಗಾರರೊಂದಿಗೆ ವಿಶೇಷ ಸೆಷನ್‌ನಲ್ಲಿ ಪಾಲ್ಗೊಂಡಿದ್ದರು.

2 / 4
BCCI ಟ್ವಿಟರ್‌ನಲ್ಲಿ ರೋಹಿತ್ ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. 'ಟೀಂ ಇಂಡಿಯಾದ ವೈಟ್ ಚೆಂಡಿನ ನಾಯಕ ರೋಹಿತ್ ಶರ್ಮಾ ಅವರು ಅಂಡರ್-19 ತಂಡದ ಶಿಬಿರದಲ್ಲಿ ಭಾಗಿಯಾಗಿರುವ ಆಟಗಾರರೊಂದಿಗೆ ಸಂವಾದ ನಡೆಸಲು ತಮ್ಮ ಪುನರ್ವಸತಿ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಹಂಚಿಕೊಂಡಿರುವ ಫೋಟೋಗಳ ಶೀರ್ಷಿಕೆಯಲ್ಲಿ ಬರೆದುಕೊಂಡಿದೆ.

BCCI ಟ್ವಿಟರ್‌ನಲ್ಲಿ ರೋಹಿತ್ ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. 'ಟೀಂ ಇಂಡಿಯಾದ ವೈಟ್ ಚೆಂಡಿನ ನಾಯಕ ರೋಹಿತ್ ಶರ್ಮಾ ಅವರು ಅಂಡರ್-19 ತಂಡದ ಶಿಬಿರದಲ್ಲಿ ಭಾಗಿಯಾಗಿರುವ ಆಟಗಾರರೊಂದಿಗೆ ಸಂವಾದ ನಡೆಸಲು ತಮ್ಮ ಪುನರ್ವಸತಿ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಹಂಚಿಕೊಂಡಿರುವ ಫೋಟೋಗಳ ಶೀರ್ಷಿಕೆಯಲ್ಲಿ ಬರೆದುಕೊಂಡಿದೆ.

3 / 4
ಭಾರತದ ಅಂಡರ್-19 ತಂಡ ಏಷ್ಯಾ ಕಪ್‌ನಲ್ಲಿ ಭಾಗವಹಿಸಬೇಕಾಗಿದೆ. ಈ ಟೂರ್ನಿಗೆ ದೆಹಲಿಯ ಯಶ್ ಧುಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಏಷ್ಯಾಕಪ್ ಬಳಿಕ ತಂಡ ಮತ್ತೊಮ್ಮೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ, NCA ನಲ್ಲಿರುವ ಆಟಗಾರರು ತಮ್ಮ ಸಿದ್ಧತೆಗಳನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಭಾರತದ ಅಂಡರ್-19 ತಂಡ ಏಷ್ಯಾ ಕಪ್‌ನಲ್ಲಿ ಭಾಗವಹಿಸಬೇಕಾಗಿದೆ. ಈ ಟೂರ್ನಿಗೆ ದೆಹಲಿಯ ಯಶ್ ಧುಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಏಷ್ಯಾಕಪ್ ಬಳಿಕ ತಂಡ ಮತ್ತೊಮ್ಮೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ, NCA ನಲ್ಲಿರುವ ಆಟಗಾರರು ತಮ್ಮ ಸಿದ್ಧತೆಗಳನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ.

4 / 4
Follow us
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್