AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಏಷ್ಯಾಕಪ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಂಗ್​ ಕಾಂಗ್​ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Aug 29, 2022 | 12:00 AM

Share
ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 5
2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

3 / 5
ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

4 / 5
ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ