AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಏಷ್ಯಾಕಪ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಂಗ್​ ಕಾಂಗ್​ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Aug 29, 2022 | 12:00 AM

Share
ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 5
2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

3 / 5
ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

4 / 5
ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!