AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಏಷ್ಯಾಕಪ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಂಗ್​ ಕಾಂಗ್​ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Aug 29, 2022 | 12:00 AM

Share
ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 5
2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

3 / 5
ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

4 / 5
ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

5 / 5
Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ