AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಏಷ್ಯಾಕಪ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಂಗ್​ ಕಾಂಗ್​ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Aug 29, 2022 | 12:00 AM

Share
ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 5
2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್​ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

3 / 5
ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

4 / 5
ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

ಅಂದರೆ ಹಾಂಗ್​ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ