AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಫೋಟೋ ಶೂಟ್​ನಲ್ಲಿ ರೋಹಿತ್ ಶರ್ಮಾ- ಬಾಬರ್ ಅಜಮ್ ಸಖತ್ ಎಂಜಾಯ್: ವೈರಲ್ ಫೋಟೋ ನೋಡಿ

Babar Azam: ಪಾಕಿಸ್ತಾನ ತಂಡ ಭಾರತ ವಿರುದ್ಧ ಕಣಕ್ಕಿಳಿಯುವ ಮುನ್ನ ಎರಡು ಅಭ್ಯಾಸ ಪಂದ್ಯವನ್ನು ಆಡಲಿದ. ಅ. 17 ರಂದು ಇಂಗ್ಲೆಂಡ್ ವಿರುದ್ಧ ಮತ್ತು ಅಕ್ಟೋಬರ್ 19 ರಂದು ಅಫ್ಘಾನಿಸ್ತಾನ ವಿರುದ್ಧ ವಾರ್ಮ್-ಅಪ್ ಮ್ಯಾಚ್​ನಲ್ಲಿ ಕಣಕ್ಕಿಳಿಯಲಿದೆ.

TV9 Web
| Edited By: |

Updated on:Oct 15, 2022 | 10:43 AM

Share
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅ. 16 ರಂದು ಈ ಚುಟುಕು ಮಹಾಸಮರಕ್ಕೆ ಚಾಲನೆ ಸಿಗಲಿದ್ದು ಎಲ್ಲ ತಂಡದ ಆಟಗಾರರು ಭರ್ಜರಿ ಸಿದ್ಧತೆಯಲ್ಲಿ ನಿರತರಾಗಿದ್ದಾರೆ.

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅ. 16 ರಂದು ಈ ಚುಟುಕು ಮಹಾಸಮರಕ್ಕೆ ಚಾಲನೆ ಸಿಗಲಿದ್ದು ಎಲ್ಲ ತಂಡದ ಆಟಗಾರರು ಭರ್ಜರಿ ಸಿದ್ಧತೆಯಲ್ಲಿ ನಿರತರಾಗಿದ್ದಾರೆ.

1 / 8
ಟೂರ್ನಿ ಆರಂಭಕ್ಕೂ ಮುನ್ನ ಎಲ್ಲ 15 ತಂಡದ ನಾಯಕರು ಒಟ್ಟಾಗಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಮೆಲ್ಬೋರ್ನ್​ನ ಪ್ಲಾಜಬಾಲ್​ ರೂಮ್​ನಲ್ಲಿ ತಮ್ಮ ತಂಡದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾಯಕರು ಉತ್ತರ ನೀಡಿದ್ದಾರೆ. ಇದರ ನಡುವೆ ಪತ್ರಿಕಾಗೋಷ್ಠಿ ಮಧ್ಯ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ (Babar Azam) ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.

ಟೂರ್ನಿ ಆರಂಭಕ್ಕೂ ಮುನ್ನ ಎಲ್ಲ 15 ತಂಡದ ನಾಯಕರು ಒಟ್ಟಾಗಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಮೆಲ್ಬೋರ್ನ್​ನ ಪ್ಲಾಜಬಾಲ್​ ರೂಮ್​ನಲ್ಲಿ ತಮ್ಮ ತಂಡದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾಯಕರು ಉತ್ತರ ನೀಡಿದ್ದಾರೆ. ಇದರ ನಡುವೆ ಪತ್ರಿಕಾಗೋಷ್ಠಿ ಮಧ್ಯ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ (Babar Azam) ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.

2 / 8
ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ ಯಾರಿಗೂ ತಿಳಿಯದಂತೆ ಕೇಕ್ ತಂದು ಬಾಬರ್​ಗೆ ನೀಡಿ ವಿಶೇಷವಾಗಿ ಸಂಭ್ರಮಾಚರಣೆ ಮಾಡಿದ್ದಾರೆ. ಈ ಸೆಲೆಬ್ರೇಷನ್​​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ಪಾಲ್ಗೊಂಡಿದ್ದರು.

ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ ಯಾರಿಗೂ ತಿಳಿಯದಂತೆ ಕೇಕ್ ತಂದು ಬಾಬರ್​ಗೆ ನೀಡಿ ವಿಶೇಷವಾಗಿ ಸಂಭ್ರಮಾಚರಣೆ ಮಾಡಿದ್ದಾರೆ. ಈ ಸೆಲೆಬ್ರೇಷನ್​​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ಪಾಲ್ಗೊಂಡಿದ್ದರು.

3 / 8
ಪಾಕಿಸ್ತಾನ ನಾಯಕ ಬಾಬರ್ ಅಜಮ್ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸುತ್ತಿರುವುದು.

ಪಾಕಿಸ್ತಾನ ನಾಯಕ ಬಾಬರ್ ಅಜಮ್ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸುತ್ತಿರುವುದು.

4 / 8
ರೋಹಿತ್ ಹಾಗೂ ಬಾಬರ್ ಅಜಮ್ ಅವರ ಫೋಟೋ ಶೂಟ್ ಕೂಡ ನಡೆಸಲಾಗಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ರೋಹಿತ್ ಹಾಗೂ ಬಾಬರ್ ಅಜಮ್ ಅವರ ಫೋಟೋ ಶೂಟ್ ಕೂಡ ನಡೆಸಲಾಗಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

5 / 8
ಟೀಮ್ ಇಂಡಿಯಾ ಅ. 23 ರಂದು ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಟೀಮ್ ಇಂಡಿಯಾ ಅ. 23 ರಂದು ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

6 / 8
ಪಾಕಿಸ್ತಾನ ತಂಡ ಭಾರತ ವಿರುದ್ಧ ಕಣಕ್ಕಿಳಿಯುವ ಮುನ್ನ ಎರಡು ಅಭ್ಯಾಸ ಪಂದ್ಯವನ್ನು ಆಡಲಿದ. ಅ. 17 ರಂದು ಇಂಗ್ಲೆಂಡ್ ವಿರುದ್ಧ ಮತ್ತು ಅಕ್ಟೋಬರ್ 19 ರಂದು ಅಫ್ಘಾನಿಸ್ತಾನ ವಿರುದ್ಧ ವಾರ್ಮ್-ಅಪ್ ಮ್ಯಾಚ್​ನಲ್ಲಿ ಕಣಕ್ಕಿಳಿಯಲಿದೆ.

ಪಾಕಿಸ್ತಾನ ತಂಡ ಭಾರತ ವಿರುದ್ಧ ಕಣಕ್ಕಿಳಿಯುವ ಮುನ್ನ ಎರಡು ಅಭ್ಯಾಸ ಪಂದ್ಯವನ್ನು ಆಡಲಿದ. ಅ. 17 ರಂದು ಇಂಗ್ಲೆಂಡ್ ವಿರುದ್ಧ ಮತ್ತು ಅಕ್ಟೋಬರ್ 19 ರಂದು ಅಫ್ಘಾನಿಸ್ತಾನ ವಿರುದ್ಧ ವಾರ್ಮ್-ಅಪ್ ಮ್ಯಾಚ್​ನಲ್ಲಿ ಕಣಕ್ಕಿಳಿಯಲಿದೆ.

7 / 8
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಸಂಘಟಕರು ಹೇಳಿಕೊಂಡಿದ್ದಾರೆ.  ಅಲ್ಲದೆ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಭಾರೀ ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

v

8 / 8

Published On - 10:43 am, Sat, 15 October 22

Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​