ವಿಶ್ವ ಕಪ್​ನೊಂದಿಗೆ ಪೋಸ್ ನೀಡಿದ ರೋಹಿತ್-ಕಮಿನ್ಸ್​: ಇಲ್ಲಿದೆ ಫೋಟೋಸ್

India vs Australia WC Final: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

| Edited By: Zahir Yusuf

Updated on: Nov 18, 2023 | 4:58 PM

ಏಕದಿನ ವಿಶ್ವಕಪ್​ನ ಮಹಾಸಮರಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.

ಏಕದಿನ ವಿಶ್ವಕಪ್​ನ ಮಹಾಸಮರಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.

1 / 5
ಇದಕ್ಕೂ ಮುನ್ನ ಶನಿವಾರ ಉಭಯ ತಂಡಗಳ ನಾಯಕರುಗಳು ವಿಶ್ವಕಪ್​ ಟ್ರೋಫಿಯೊಂದಿಗೆ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಐಸಿಸಿ ಟೂರ್ನಿಯ ಭಾಗವಾಗಿರುವ ಈ ಫೋಟೋಶೂಟ್​ನಲ್ಲಿ ಹಲವು ರೀತಿಯಲ್ಲಿ ಪೋಸ್ ನೀಡಿರುವುದು ವಿಶೇಷ.

ಇದಕ್ಕೂ ಮುನ್ನ ಶನಿವಾರ ಉಭಯ ತಂಡಗಳ ನಾಯಕರುಗಳು ವಿಶ್ವಕಪ್​ ಟ್ರೋಫಿಯೊಂದಿಗೆ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಐಸಿಸಿ ಟೂರ್ನಿಯ ಭಾಗವಾಗಿರುವ ಈ ಫೋಟೋಶೂಟ್​ನಲ್ಲಿ ಹಲವು ರೀತಿಯಲ್ಲಿ ಪೋಸ್ ನೀಡಿರುವುದು ವಿಶೇಷ.

2 / 5
ಅಹಮದಾಬಾದ್​ನ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕದಲ್ಲಿ ನಡೆಸಲಾದ ಈ ಫೋಟೋಶೂಟ್​ ಚಿತ್ರಗಳನ್ನು ಇದೀಗ ಐಸಿಸಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ವಿಭಿನ್ನವಾಗಿರುವ ಮೂಡಿ ಬಂದಿರುವ ಈ ಫೋಟೋಗಳಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಹಮದಾಬಾದ್​ನ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕದಲ್ಲಿ ನಡೆಸಲಾದ ಈ ಫೋಟೋಶೂಟ್​ ಚಿತ್ರಗಳನ್ನು ಇದೀಗ ಐಸಿಸಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ವಿಭಿನ್ನವಾಗಿರುವ ಮೂಡಿ ಬಂದಿರುವ ಈ ಫೋಟೋಗಳಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

3 / 5
ಇನ್ನು ಈ ಫೋಟೋಶೂಟ್ ನಡೆಸಲಾದ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕವನ್ನು 1498 ರಲ್ಲಿ ನಿರ್ಮಿಸಿರುವುದು. ಇದು ಗುಜರಾತ್‌ನ ಅತ್ಯುತ್ತಮ ವಾಸ್ತುಶಿಲ್ಪದ ಸ್ಮಾರಕಗಳಲ್ಲಿ ಒಂದಾಗಿದೆ. ಈ ಸ್ಮಾರಕವು  5 ಅಂತಸ್ತಿನ ರಚನೆ ಎಂಬುದು ವಿಶೇಷ. ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಅದಲಾಜ್ ಸ್ಟೆಪ್​ವೆಲ್ ಗುಜರಾತ್‌ನ ಶ್ರೀಮಂತ ಸಂಸ್ಕೃತಿಯ ಪ್ರತೀಕ ಮತ್ತು ಪ್ರವಾಸಿಗರ ಪ್ರಮುಖ ತಾಣವಾಗಿದೆ.

ಇನ್ನು ಈ ಫೋಟೋಶೂಟ್ ನಡೆಸಲಾದ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕವನ್ನು 1498 ರಲ್ಲಿ ನಿರ್ಮಿಸಿರುವುದು. ಇದು ಗುಜರಾತ್‌ನ ಅತ್ಯುತ್ತಮ ವಾಸ್ತುಶಿಲ್ಪದ ಸ್ಮಾರಕಗಳಲ್ಲಿ ಒಂದಾಗಿದೆ. ಈ ಸ್ಮಾರಕವು 5 ಅಂತಸ್ತಿನ ರಚನೆ ಎಂಬುದು ವಿಶೇಷ. ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಅದಲಾಜ್ ಸ್ಟೆಪ್​ವೆಲ್ ಗುಜರಾತ್‌ನ ಶ್ರೀಮಂತ ಸಂಸ್ಕೃತಿಯ ಪ್ರತೀಕ ಮತ್ತು ಪ್ರವಾಸಿಗರ ಪ್ರಮುಖ ತಾಣವಾಗಿದೆ.

4 / 5
ನಾಳೆ ಫೈನಲ್ ಫೈಟ್: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ನಾಳೆ ಫೈನಲ್ ಫೈಟ್: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

5 / 5
Follow us
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!