AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಬಿಸಿಸಿಐ ಬಿಗ್ ಪ್ಲ್ಯಾನ್: ಟೀಮ್ ಇಂಡಿಯಾ ಟಿ20 ತಂಡದಿಂದ ಹಿರಿಯ ಆಟಗಾರರು ಔಟ್?

Team India: ಬಿಸಿಸಿಐ ಯಾರನ್ನೂ ನಿವೃತ್ತಿಯಾಗುವಂತೆ ಕೇಳುವುದಿಲ್ಲ. ಇದು ವೈಯಕ್ತಿಕ ನಿರ್ಧಾರ. ಆದರೆ 2023 ರಲ್ಲಿ ಕೇವಲ ಬೆರಳೆಣಿಕೆಯಷ್ಟು ಟಿ20 ಪಂದ್ಯಗಳನ್ನು ನಿಗದಿಪಡಿಸಲಾಗಿದೆ.

TV9 Web
| Edited By: |

Updated on:Nov 29, 2022 | 2:53 PM

Share
ಟಿ20 ವಿಶ್ವಕಪ್​ನಲ್ಲಿನ ಸೋಲಿನ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದಲ್ಲಿ ಬದಲಾವಣೆ ಗಾಳಿ ಬೀಸಲಾರಂಭಿಸಿದೆ,. ಅದರಲ್ಲೂ ಟಿ20 ತಂಡದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐ ಚಿಂತಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಟಿ20 ವಿಶ್ವಕಪ್​ನಲ್ಲಿನ ಸೋಲಿನ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದಲ್ಲಿ ಬದಲಾವಣೆ ಗಾಳಿ ಬೀಸಲಾರಂಭಿಸಿದೆ,. ಅದರಲ್ಲೂ ಟಿ20 ತಂಡದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐ ಚಿಂತಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

1 / 12
2023 ರಲ್ಲಿ ಏಕದಿನ ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳು ನಡೆಯಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಈ ಎರಡು ಟೂರ್ನಿಗಳತ್ತ ಗಮನಹರಿಸಲು ಬಿಸಿಸಿಐ ಮನವಿ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2023 ರಲ್ಲಿ ಏಕದಿನ ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳು ನಡೆಯಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಈ ಎರಡು ಟೂರ್ನಿಗಳತ್ತ ಗಮನಹರಿಸಲು ಬಿಸಿಸಿಐ ಮನವಿ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 12
ಬಿಸಿಸಿಐ ಯಾರನ್ನೂ ನಿವೃತ್ತಿಯಾಗುವಂತೆ ಕೇಳುವುದಿಲ್ಲ. ಇದು ವೈಯಕ್ತಿಕ ನಿರ್ಧಾರ. ಆದರೆ 2023 ರಲ್ಲಿ ಕೇವಲ ಬೆರಳೆಣಿಕೆಯಷ್ಟು ಟಿ20 ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಹಿರಿಯ ಆಟಗಾರರು ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಮೇಲೆ ಕೇಂದ್ರೀಕರಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಬಿಸಿಸಿಐ ಯಾರನ್ನೂ ನಿವೃತ್ತಿಯಾಗುವಂತೆ ಕೇಳುವುದಿಲ್ಲ. ಇದು ವೈಯಕ್ತಿಕ ನಿರ್ಧಾರ. ಆದರೆ 2023 ರಲ್ಲಿ ಕೇವಲ ಬೆರಳೆಣಿಕೆಯಷ್ಟು ಟಿ20 ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಹಿರಿಯ ಆಟಗಾರರು ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಮೇಲೆ ಕೇಂದ್ರೀಕರಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

3 / 12
ಈ ಬಗ್ಗೆ ಚರ್ಚಿಸಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಅವರೊಂದಿಗೆ ಬಿಸಿಸಿಐ ಶೀಘ್ರದಲ್ಲೇ ಸಭೆಯನ್ನು ಕರೆಯಲಿದೆ ಎಂದು ತಿಳಿಸಲಾಗಿದೆ. ಆ ಬಳಿಕವಷ್ಟೇ ಬಿಸಿಸಿಐ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಈ ಬಗ್ಗೆ ಚರ್ಚಿಸಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಅವರೊಂದಿಗೆ ಬಿಸಿಸಿಐ ಶೀಘ್ರದಲ್ಲೇ ಸಭೆಯನ್ನು ಕರೆಯಲಿದೆ ಎಂದು ತಿಳಿಸಲಾಗಿದೆ. ಆ ಬಳಿಕವಷ್ಟೇ ಬಿಸಿಸಿಐ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

4 / 12
2024 ರ ಟಿ20 ವಿಶ್ವಕಪ್​ ದೂರದೃಷ್ಟಿಯಿಂದ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಮುಂದಾದರೆ ಯಾರೆಲ್ಲಾ ಹೊರಬೀಳಬಹುದು ಎಂದು ನೋಡುವುದಾದರೆ....

2024 ರ ಟಿ20 ವಿಶ್ವಕಪ್​ ದೂರದೃಷ್ಟಿಯಿಂದ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಮುಂದಾದರೆ ಯಾರೆಲ್ಲಾ ಹೊರಬೀಳಬಹುದು ಎಂದು ನೋಡುವುದಾದರೆ....

5 / 12
ರೋಹಿತ್ ಶರ್ಮಾ- 35 ವರ್ಷ

ರೋಹಿತ್ ಶರ್ಮಾ- 35 ವರ್ಷ

6 / 12
ದಿನೇಶ್ ಕಾರ್ತಿಕ್- 37 ವರ್ಷ

ದಿನೇಶ್ ಕಾರ್ತಿಕ್- 37 ವರ್ಷ

7 / 12
ರವಿಚಂದ್ರನ್ ಅಶ್ವಿನ್- 36 ವರ್ಷ

ರವಿಚಂದ್ರನ್ ಅಶ್ವಿನ್- 36 ವರ್ಷ

8 / 12
ಮೊಹಮ್ಮದ್ ಶಮಿ- 32 ವರ್ಷ

ಮೊಹಮ್ಮದ್ ಶಮಿ- 32 ವರ್ಷ

9 / 12
ವಿರಾಟ್ ಕೊಹ್ಲಿ- 34 ವರ್ಷ

ವಿರಾಟ್ ಕೊಹ್ಲಿ- 34 ವರ್ಷ

10 / 12
2022 ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡ ಈ ಐವರು ಆಟಗಾರರಲ್ಲಿ ನಾಲ್ವರು ಹೊರಬೀಳುವ ಸಾಧ್ಯತೆ ಹೆಚ್ಚಿದೆ.

2022 ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡ ಈ ಐವರು ಆಟಗಾರರಲ್ಲಿ ನಾಲ್ವರು ಹೊರಬೀಳುವ ಸಾಧ್ಯತೆ ಹೆಚ್ಚಿದೆ.

11 / 12
ಇನ್ನು ಭರ್ಜರಿ ಫಾರ್ಮ್​​ನಲ್ಲಿರುವ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರಾ ಎಂಬುದು ಬಿಸಿಸಿಐ ಸಭೆಯ ನಂತರ ಬಹಿರಂಗವಾಗಲಿದೆ.

ಇನ್ನು ಭರ್ಜರಿ ಫಾರ್ಮ್​​ನಲ್ಲಿರುವ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರಾ ಎಂಬುದು ಬಿಸಿಸಿಐ ಸಭೆಯ ನಂತರ ಬಹಿರಂಗವಾಗಲಿದೆ.

12 / 12

Published On - 2:53 pm, Tue, 29 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ