AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Jersey: ಪಂದ್ಯ ಆರಂಭಕ್ಕೆ ಒಂದು ದಿನ ಇರುವಾಗ ಹೊಸ ಜೆರ್ಸಿಯಲ್ಲಿ ಮಿಂಚಿದ ಟೀಮ್ ಇಂಡಿಯಾ ಪ್ಲೇಯರ್ಸ್

IND vs WI Test: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

Vinay Bhat
|

Updated on: Jul 11, 2023 | 10:43 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಒಂದಿ ದಿನವಷ್ಟೆ ಬಾಕಿ ಉಳಿದಿದೆ. ನಾಳೆ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಹೊಸ ಜೆರ್ಸಿಯಲ್ಲಿ ಆಡಲಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಒಂದಿ ದಿನವಷ್ಟೆ ಬಾಕಿ ಉಳಿದಿದೆ. ನಾಳೆ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಹೊಸ ಜೆರ್ಸಿಯಲ್ಲಿ ಆಡಲಿದೆ.

1 / 7
ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮುನ್ನ ಇಂದು ಟೀಮ್ ಇಂಡಿಯಾ ಆಟಗಾರರು ನೂತನ ಜೆರ್ಸಿಯಲ್ಲಿ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮುನ್ನ ಇಂದು ಟೀಮ್ ಇಂಡಿಯಾ ಆಟಗಾರರು ನೂತನ ಜೆರ್ಸಿಯಲ್ಲಿ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

2 / 7
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

3 / 7
ಟೀಮ್ ಇಂಡಿಯಾ ಆಟಗಾರರು ಇಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಪಾಲ್ಗೊಳ್ಳಲಿದೆ. ನಿನ್ನೆ ಒನ್‌ ಹ್ಯಾಂಡ್ ಕ್ಯಾಚಿಂಗ್ ಡ್ರಿಲ್‌ನಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂತು. ಕೊಹ್ಲಿ, ಗಿಲ್, ಇಶಾನ್ ಕಿಶನ್, ರಹಾನೆ ಸೇರಿದಂತೆ ಕೆಲವು ಆಟಗಾರರು ವಿಶಿಷ್ಟ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

ಟೀಮ್ ಇಂಡಿಯಾ ಆಟಗಾರರು ಇಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಪಾಲ್ಗೊಳ್ಳಲಿದೆ. ನಿನ್ನೆ ಒನ್‌ ಹ್ಯಾಂಡ್ ಕ್ಯಾಚಿಂಗ್ ಡ್ರಿಲ್‌ನಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂತು. ಕೊಹ್ಲಿ, ಗಿಲ್, ಇಶಾನ್ ಕಿಶನ್, ರಹಾನೆ ಸೇರಿದಂತೆ ಕೆಲವು ಆಟಗಾರರು ವಿಶಿಷ್ಟ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

4 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡ ಬಳಿಕ ಟೀಮ್ ಇಂಡಿಯಾವನ್ನು ಆಡುತ್ತಿದೆ. ಈ ಹಿಂದೆ ಕಳಪೆ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ಉತ್ತಡವಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡ ಬಳಿಕ ಟೀಮ್ ಇಂಡಿಯಾವನ್ನು ಆಡುತ್ತಿದೆ. ಈ ಹಿಂದೆ ಕಳಪೆ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ಉತ್ತಡವಿದೆ.

5 / 7
ಅತ್ತ ವೆಸ್ಟ್ ಇಂಡೀಸ್ ತಂಡ ಐಸಿಸಿ ವಿಶ್ವಕಪ್ 2023 ಕ್ವಾಲಿಫೈಯರ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ಈ ಸರಣಿಗೆ ಬರುತ್ತಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಸರಣಿ ಬಹುಮುಖ್ಯವಾಗಿದೆ.

ಅತ್ತ ವೆಸ್ಟ್ ಇಂಡೀಸ್ ತಂಡ ಐಸಿಸಿ ವಿಶ್ವಕಪ್ 2023 ಕ್ವಾಲಿಫೈಯರ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ಈ ಸರಣಿಗೆ ಬರುತ್ತಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಸರಣಿ ಬಹುಮುಖ್ಯವಾಗಿದೆ.

6 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

7 / 7
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?