AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Jersey: ಪಂದ್ಯ ಆರಂಭಕ್ಕೆ ಒಂದು ದಿನ ಇರುವಾಗ ಹೊಸ ಜೆರ್ಸಿಯಲ್ಲಿ ಮಿಂಚಿದ ಟೀಮ್ ಇಂಡಿಯಾ ಪ್ಲೇಯರ್ಸ್

IND vs WI Test: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

Vinay Bhat
|

Updated on: Jul 11, 2023 | 10:43 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಒಂದಿ ದಿನವಷ್ಟೆ ಬಾಕಿ ಉಳಿದಿದೆ. ನಾಳೆ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಹೊಸ ಜೆರ್ಸಿಯಲ್ಲಿ ಆಡಲಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಒಂದಿ ದಿನವಷ್ಟೆ ಬಾಕಿ ಉಳಿದಿದೆ. ನಾಳೆ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಹೊಸ ಜೆರ್ಸಿಯಲ್ಲಿ ಆಡಲಿದೆ.

1 / 7
ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮುನ್ನ ಇಂದು ಟೀಮ್ ಇಂಡಿಯಾ ಆಟಗಾರರು ನೂತನ ಜೆರ್ಸಿಯಲ್ಲಿ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮುನ್ನ ಇಂದು ಟೀಮ್ ಇಂಡಿಯಾ ಆಟಗಾರರು ನೂತನ ಜೆರ್ಸಿಯಲ್ಲಿ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

2 / 7
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

3 / 7
ಟೀಮ್ ಇಂಡಿಯಾ ಆಟಗಾರರು ಇಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಪಾಲ್ಗೊಳ್ಳಲಿದೆ. ನಿನ್ನೆ ಒನ್‌ ಹ್ಯಾಂಡ್ ಕ್ಯಾಚಿಂಗ್ ಡ್ರಿಲ್‌ನಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂತು. ಕೊಹ್ಲಿ, ಗಿಲ್, ಇಶಾನ್ ಕಿಶನ್, ರಹಾನೆ ಸೇರಿದಂತೆ ಕೆಲವು ಆಟಗಾರರು ವಿಶಿಷ್ಟ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

ಟೀಮ್ ಇಂಡಿಯಾ ಆಟಗಾರರು ಇಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಪಾಲ್ಗೊಳ್ಳಲಿದೆ. ನಿನ್ನೆ ಒನ್‌ ಹ್ಯಾಂಡ್ ಕ್ಯಾಚಿಂಗ್ ಡ್ರಿಲ್‌ನಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂತು. ಕೊಹ್ಲಿ, ಗಿಲ್, ಇಶಾನ್ ಕಿಶನ್, ರಹಾನೆ ಸೇರಿದಂತೆ ಕೆಲವು ಆಟಗಾರರು ವಿಶಿಷ್ಟ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

4 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡ ಬಳಿಕ ಟೀಮ್ ಇಂಡಿಯಾವನ್ನು ಆಡುತ್ತಿದೆ. ಈ ಹಿಂದೆ ಕಳಪೆ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ಉತ್ತಡವಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡ ಬಳಿಕ ಟೀಮ್ ಇಂಡಿಯಾವನ್ನು ಆಡುತ್ತಿದೆ. ಈ ಹಿಂದೆ ಕಳಪೆ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ಉತ್ತಡವಿದೆ.

5 / 7
ಅತ್ತ ವೆಸ್ಟ್ ಇಂಡೀಸ್ ತಂಡ ಐಸಿಸಿ ವಿಶ್ವಕಪ್ 2023 ಕ್ವಾಲಿಫೈಯರ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ಈ ಸರಣಿಗೆ ಬರುತ್ತಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಸರಣಿ ಬಹುಮುಖ್ಯವಾಗಿದೆ.

ಅತ್ತ ವೆಸ್ಟ್ ಇಂಡೀಸ್ ತಂಡ ಐಸಿಸಿ ವಿಶ್ವಕಪ್ 2023 ಕ್ವಾಲಿಫೈಯರ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ಈ ಸರಣಿಗೆ ಬರುತ್ತಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಸರಣಿ ಬಹುಮುಖ್ಯವಾಗಿದೆ.

6 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ