AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಅಭ್ಯಾಸ ಪಂದ್ಯದಲ್ಲಿ ರೋಹಿತ್-ಜೈಸ್ವಾಲ್ ಭರ್ಜರಿ ಬ್ಯಾಟಿಂಗ್: ಭಾರತದ ಪ್ಲೇಯಿಂಗ್ XI ಫೈನಲ್?

IND vs WI Test: ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಅದರಂತೆ ಅಭ್ಯಾಸ ಪಂದ್ಯದಲ್ಲಿ ಕೂಡ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

Vinay Bhat
|

Updated on: Jul 06, 2023 | 10:23 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜುಲೈ 12 ರಿಂದ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾ ಕೆರಿಬಿಯನ್ ನಾಡಿಗೆ ತಲುಪಿದ್ದು, ಅಭ್ಯಾಸ ಕೂಡ ಆರಂಭಿಸಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜುಲೈ 12 ರಿಂದ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾ ಕೆರಿಬಿಯನ್ ನಾಡಿಗೆ ತಲುಪಿದ್ದು, ಅಭ್ಯಾಸ ಕೂಡ ಆರಂಭಿಸಿದೆ.

1 / 7
ಅಭ್ಯಾಸ ಪಂದ್ಯದಲ್ಲಿ ಓಪನರ್​ಗಳಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ರೋಹಿತ್ ಕಳಪೆ ಫಾರ್ಮ್​ನಿಂದ ಲಯ ಕಂಡುಕೊಂಡಂತೆ ಕಾಣುತ್ತಿದೆ.

ಅಭ್ಯಾಸ ಪಂದ್ಯದಲ್ಲಿ ಓಪನರ್​ಗಳಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ರೋಹಿತ್ ಕಳಪೆ ಫಾರ್ಮ್​ನಿಂದ ಲಯ ಕಂಡುಕೊಂಡಂತೆ ಕಾಣುತ್ತಿದೆ.

2 / 7
ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಅದರಂತೆ ಅಭ್ಯಾಸ ಪಂದ್ಯದಲ್ಲಿ ಕೂಡ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಅದರಂತೆ ಅಭ್ಯಾಸ ಪಂದ್ಯದಲ್ಲಿ ಕೂಡ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

3 / 7
ಮೊದಲ ಟೆಸ್ಟ್​ನಲ್ಲಿ ರೋಹಿತ್ ಜೊತೆ ಜೈಸ್ವಾಲ್ ಓಪನರ್ ಆಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಹಿಂದೆ ಆರಂಭಿಕನಾಗಿ ಆಡುತ್ತಿದ್ದ ಶುಭ್​ಮನ್ ಗಿಲ್ ಅವರು ಚೇತೇಶ್ವರ್ ಪೂಜಾರ ಅವರ ಮೂರನೇ ಕ್ರಮಾಂಕವನ್ನು ತುಂಬಲಿದ್ದಾರಂತೆ.

ಮೊದಲ ಟೆಸ್ಟ್​ನಲ್ಲಿ ರೋಹಿತ್ ಜೊತೆ ಜೈಸ್ವಾಲ್ ಓಪನರ್ ಆಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಹಿಂದೆ ಆರಂಭಿಕನಾಗಿ ಆಡುತ್ತಿದ್ದ ಶುಭ್​ಮನ್ ಗಿಲ್ ಅವರು ಚೇತೇಶ್ವರ್ ಪೂಜಾರ ಅವರ ಮೂರನೇ ಕ್ರಮಾಂಕವನ್ನು ತುಂಬಲಿದ್ದಾರಂತೆ.

4 / 7
ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಅಜಿಂಕ್ಯ ರಹಾನೆ ನಂತರದ ಸ್ಥಾನವನ್ನು ತುಂಬಲಿದ್ದಾರೆ. ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಕೂಡ ಖಚಿತವಾಗಿದೆ.

ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಅಜಿಂಕ್ಯ ರಹಾನೆ ನಂತರದ ಸ್ಥಾನವನ್ನು ತುಂಬಲಿದ್ದಾರೆ. ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಕೂಡ ಖಚಿತವಾಗಿದೆ.

5 / 7
ಶಾರ್ದೂಲ್ ಥಾಕೂರ್ ಮತ್ತು ಅಕ್ಷರ್ ಪಟೇಲ್ ನಡುವೆ ಯಾರಿಗೆ ಅವಕಾಶ ನೀಡಲಾಗುತ್ತೆ ಎಂಬುದು ನೋಡಬೇಕಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಪಿಚ್ ಯಾರಿಗೆ ಹೆಚ್ಚು ಸಹಕಾರ ನೀಡುತ್ತೆ ಎಂಬುದರ ಮೇಲೆ ನಿರ್ಧಾರವಾಗಲಿದೆ.

ಶಾರ್ದೂಲ್ ಥಾಕೂರ್ ಮತ್ತು ಅಕ್ಷರ್ ಪಟೇಲ್ ನಡುವೆ ಯಾರಿಗೆ ಅವಕಾಶ ನೀಡಲಾಗುತ್ತೆ ಎಂಬುದು ನೋಡಬೇಕಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಪಿಚ್ ಯಾರಿಗೆ ಹೆಚ್ಚು ಸಹಕಾರ ನೀಡುತ್ತೆ ಎಂಬುದರ ಮೇಲೆ ನಿರ್ಧಾರವಾಗಲಿದೆ.

6 / 7
ಜುಲೈ 12 ರಿಂದ 16 ವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಬಳಿಕ ಜುಲೈ 20ರಿಂದ 24ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದೆ. ವಿಂಡೀಸ್ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.

ಜುಲೈ 12 ರಿಂದ 16 ವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಬಳಿಕ ಜುಲೈ 20ರಿಂದ 24ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದೆ. ವಿಂಡೀಸ್ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.

7 / 7
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ