AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಟೀಮ್ ಇಂಡಿಯಾ ಈಗ ಅತ್ಯಂತ ಸುರಕ್ಷಿತ ಕೈಯಲ್ಲಿದೆ..!

India vs South Africa: ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ.

TV9 Web
| Edited By: |

Updated on: Dec 12, 2021 | 5:49 PM

Share
ಟೀಮ್ ಇಂಡಿಯಾ ಡಿಸೆಂಬರ್ 16 ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು 3 ದಿನಗಳ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

ಟೀಮ್ ಇಂಡಿಯಾ ಡಿಸೆಂಬರ್ 16 ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು 3 ದಿನಗಳ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

1 / 5
ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರವನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಗಂಭೀರ್, ಇದು ಭಾರತೀಯ ಕ್ರಿಕೆಟ್‌ಗೆ ಬಹಳ ಉತ್ತಮ ಸಂಕೇತವಾಗಿದೆ. ಸೀಮಿತ ಓವರ್‌ಗಳ ಸ್ವರೂಪದಲ್ಲಿ ತಂಡವನ್ನು ರೋಹಿತ್ ಶರ್ಮಾ ಉತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರವನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಗಂಭೀರ್, ಇದು ಭಾರತೀಯ ಕ್ರಿಕೆಟ್‌ಗೆ ಬಹಳ ಉತ್ತಮ ಸಂಕೇತವಾಗಿದೆ. ಸೀಮಿತ ಓವರ್‌ಗಳ ಸ್ವರೂಪದಲ್ಲಿ ತಂಡವನ್ನು ರೋಹಿತ್ ಶರ್ಮಾ ಉತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

2 / 5
ನನ್ನ ಪ್ರಕಾರ T20 ಸ್ವರೂಪವಾಗಿರಲಿ ಅಥವಾ ODI ಫಾರ್ಮ್ಯಾಟ್ ಆಗಿರಲಿ, ಎರಡೂ ತಂಡಕ್ಕೂ ರೋಹಿತ್ ಶರ್ಮಾ ಉತ್ತಮ ಕ್ಯಾಪ್ಟನ್. ಹೀಗಾಗಿ ಈಗ ಟೀಮ್ ಇಂಡಿಯಾ ಸುರಕ್ಷಿತ ಕೈಯಲ್ಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಗಂಭೀರ್ ತಿಳಿಸಿದ್ದಾರೆ.

ನನ್ನ ಪ್ರಕಾರ T20 ಸ್ವರೂಪವಾಗಿರಲಿ ಅಥವಾ ODI ಫಾರ್ಮ್ಯಾಟ್ ಆಗಿರಲಿ, ಎರಡೂ ತಂಡಕ್ಕೂ ರೋಹಿತ್ ಶರ್ಮಾ ಉತ್ತಮ ಕ್ಯಾಪ್ಟನ್. ಹೀಗಾಗಿ ಈಗ ಟೀಮ್ ಇಂಡಿಯಾ ಸುರಕ್ಷಿತ ಕೈಯಲ್ಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಗಂಭೀರ್ ತಿಳಿಸಿದ್ದಾರೆ.

3 / 5
ರೋಹಿತ್ ಶರ್ಮಾ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. ಇದಕ್ಕೆಲ್ಲಾ ಕಾರಣ ಆತನಲ್ಲಿರುವ ನಾಯಕತ್ವದ ಗುಣ. ಆತನಲ್ಲಿರುವ ಸಂಯಮ ಹಾಗೂ ಚುತುರತೆ ತಂಡಕ್ಕೆ ನೆರವಾಗಲಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ರೋಹಿತ್ ಶರ್ಮಾ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. ಇದಕ್ಕೆಲ್ಲಾ ಕಾರಣ ಆತನಲ್ಲಿರುವ ನಾಯಕತ್ವದ ಗುಣ. ಆತನಲ್ಲಿರುವ ಸಂಯಮ ಹಾಗೂ ಚುತುರತೆ ತಂಡಕ್ಕೆ ನೆರವಾಗಲಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

4 / 5
ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ.

ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ.

5 / 5
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು