AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಟೀಮ್ ಇಂಡಿಯಾ ಈಗ ಅತ್ಯಂತ ಸುರಕ್ಷಿತ ಕೈಯಲ್ಲಿದೆ..!

India vs South Africa: ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ.

TV9 Web
| Edited By: |

Updated on: Dec 12, 2021 | 5:49 PM

Share
ಟೀಮ್ ಇಂಡಿಯಾ ಡಿಸೆಂಬರ್ 16 ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು 3 ದಿನಗಳ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

ಟೀಮ್ ಇಂಡಿಯಾ ಡಿಸೆಂಬರ್ 16 ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು 3 ದಿನಗಳ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

1 / 5
ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರವನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಗಂಭೀರ್, ಇದು ಭಾರತೀಯ ಕ್ರಿಕೆಟ್‌ಗೆ ಬಹಳ ಉತ್ತಮ ಸಂಕೇತವಾಗಿದೆ. ಸೀಮಿತ ಓವರ್‌ಗಳ ಸ್ವರೂಪದಲ್ಲಿ ತಂಡವನ್ನು ರೋಹಿತ್ ಶರ್ಮಾ ಉತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರವನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಗಂಭೀರ್, ಇದು ಭಾರತೀಯ ಕ್ರಿಕೆಟ್‌ಗೆ ಬಹಳ ಉತ್ತಮ ಸಂಕೇತವಾಗಿದೆ. ಸೀಮಿತ ಓವರ್‌ಗಳ ಸ್ವರೂಪದಲ್ಲಿ ತಂಡವನ್ನು ರೋಹಿತ್ ಶರ್ಮಾ ಉತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

2 / 5
ನನ್ನ ಪ್ರಕಾರ T20 ಸ್ವರೂಪವಾಗಿರಲಿ ಅಥವಾ ODI ಫಾರ್ಮ್ಯಾಟ್ ಆಗಿರಲಿ, ಎರಡೂ ತಂಡಕ್ಕೂ ರೋಹಿತ್ ಶರ್ಮಾ ಉತ್ತಮ ಕ್ಯಾಪ್ಟನ್. ಹೀಗಾಗಿ ಈಗ ಟೀಮ್ ಇಂಡಿಯಾ ಸುರಕ್ಷಿತ ಕೈಯಲ್ಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಗಂಭೀರ್ ತಿಳಿಸಿದ್ದಾರೆ.

ನನ್ನ ಪ್ರಕಾರ T20 ಸ್ವರೂಪವಾಗಿರಲಿ ಅಥವಾ ODI ಫಾರ್ಮ್ಯಾಟ್ ಆಗಿರಲಿ, ಎರಡೂ ತಂಡಕ್ಕೂ ರೋಹಿತ್ ಶರ್ಮಾ ಉತ್ತಮ ಕ್ಯಾಪ್ಟನ್. ಹೀಗಾಗಿ ಈಗ ಟೀಮ್ ಇಂಡಿಯಾ ಸುರಕ್ಷಿತ ಕೈಯಲ್ಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಗಂಭೀರ್ ತಿಳಿಸಿದ್ದಾರೆ.

3 / 5
ರೋಹಿತ್ ಶರ್ಮಾ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. ಇದಕ್ಕೆಲ್ಲಾ ಕಾರಣ ಆತನಲ್ಲಿರುವ ನಾಯಕತ್ವದ ಗುಣ. ಆತನಲ್ಲಿರುವ ಸಂಯಮ ಹಾಗೂ ಚುತುರತೆ ತಂಡಕ್ಕೆ ನೆರವಾಗಲಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ರೋಹಿತ್ ಶರ್ಮಾ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. ಇದಕ್ಕೆಲ್ಲಾ ಕಾರಣ ಆತನಲ್ಲಿರುವ ನಾಯಕತ್ವದ ಗುಣ. ಆತನಲ್ಲಿರುವ ಸಂಯಮ ಹಾಗೂ ಚುತುರತೆ ತಂಡಕ್ಕೆ ನೆರವಾಗಲಿದೆ. ಹೀಗಾಗಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

4 / 5
ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ.

ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ.

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!