AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೊನ್ನೆ ಸುತ್ತಿ ಅತ್ಯಂತ ಕಳಪೆ ದಾಖಲೆ ಬರೆದ ಹಿಟ್​ಮ್ಯಾನ್..!

Rohit Sharma: ಸೌಮ್ಯ ಸರ್ಕಾರ್ (ಬಾಂಗ್ಲಾದೇಶ್), ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ), ಉಮರ್ ಅಕ್ಮಲ್ (ಪಾಕಿಸ್ತಾನ್), ಪೌಲ್​ ಸ್ಟೀರ್ಲಿಂಗ್ (ಐರ್ಲೆಂಡ್) ಅವರೊಂದಿಗೆ ರೋಹಿತ್ ಶರ್ಮಾ ಕಳಪೆ ದಾಖಲೆಯನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Oct 05, 2022 | 11:25 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಕಗಿಸೊ ರಬಾಡ ಎಸೆತದಲ್ಲಿ ಇನ್​ ಸೈಡ್​ ಬ್ಯಾಟ್​ ಎಡ್ಜ್​ ಆಗಿ ಹಿಟ್​ಮ್ಯಾನ್ ಬೌಲ್ಡ್ ಆಗಿದ್ದರು.

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಕಗಿಸೊ ರಬಾಡ ಎಸೆತದಲ್ಲಿ ಇನ್​ ಸೈಡ್​ ಬ್ಯಾಟ್​ ಎಡ್ಜ್​ ಆಗಿ ಹಿಟ್​ಮ್ಯಾನ್ ಬೌಲ್ಡ್ ಆಗಿದ್ದರು.

1 / 6
ಈ ಡಕ್​ ಔಟ್​ನೊಂದಿಗೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟ್ಸ್​ಮನ್ ಎನ್ನುವ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಿದೆ.

ಈ ಡಕ್​ ಔಟ್​ನೊಂದಿಗೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟ್ಸ್​ಮನ್ ಎನ್ನುವ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಿದೆ.

2 / 6
ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 10 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿಶೇಷ ಎಂದರೆ ಹಿಟ್​ಮ್ಯಾನ್ ಹೊರತುಪಡಿಸಿ ಭಾರತದ ಯಾವುದೇ ಬ್ಯಾಟ್ಸ್​ಮನ್ ಎರಡಂಕಿಯಷ್ಟು ಬಾರಿ ಸೊನ್ನೆಗೆ ಔಟಾಗಿಲ್ಲ.

ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 10 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿಶೇಷ ಎಂದರೆ ಹಿಟ್​ಮ್ಯಾನ್ ಹೊರತುಪಡಿಸಿ ಭಾರತದ ಯಾವುದೇ ಬ್ಯಾಟ್ಸ್​ಮನ್ ಎರಡಂಕಿಯಷ್ಟು ಬಾರಿ ಸೊನ್ನೆಗೆ ಔಟಾಗಿಲ್ಲ.

3 / 6
ಅಂದರೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತೀ ಹೆಚ್ಚು ಬಾರಿ ಡಕ್​ ಔಟಾದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ 5 ಬಾರಿ ಔಟಾಗಿದ್ದರೆ, ವಿರಾಟ್ ಕೊಹ್ಲಿ 4 ಬಾರಿ ಡಕ್​ ಔಟಾಗಿ 3ನೇ ಸ್ಥಾನದಲ್ಲಿದ್ದಾರೆ. ಆದರೆ ರೋಹಿತ್ ಶರ್ಮಾ ಬರೋಬ್ಬರಿ 10 ಬಾರಿ ಸೊನ್ನೆ ಸುತ್ತುವ ಮೂಲಕ ಕಳಪೆ ದಾಖಲೆ ಬರೆದಿದ್ದಾರೆ.

ಅಂದರೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತೀ ಹೆಚ್ಚು ಬಾರಿ ಡಕ್​ ಔಟಾದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ 5 ಬಾರಿ ಔಟಾಗಿದ್ದರೆ, ವಿರಾಟ್ ಕೊಹ್ಲಿ 4 ಬಾರಿ ಡಕ್​ ಔಟಾಗಿ 3ನೇ ಸ್ಥಾನದಲ್ಲಿದ್ದಾರೆ. ಆದರೆ ರೋಹಿತ್ ಶರ್ಮಾ ಬರೋಬ್ಬರಿ 10 ಬಾರಿ ಸೊನ್ನೆ ಸುತ್ತುವ ಮೂಲಕ ಕಳಪೆ ದಾಖಲೆ ಬರೆದಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಇದೀಗ ರೋಹಿತ್ ಶರ್ಮಾ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಐರ್ಲೆಂಡ್​ನ ಕೆವಿನ್ ಓಬ್ರಿಯನ್ ಮೊದಲ ಸ್ಥಾನದಲ್ಲಿದ್ದು, ಓಬ್ರಿಯನ್ 12 ಬಾರಿ ಶೂನ್ಯಕ್ಕೆ ಔಟಾಗಿದ್ದರು.

ಹಾಗೆಯೇ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಇದೀಗ ರೋಹಿತ್ ಶರ್ಮಾ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಐರ್ಲೆಂಡ್​ನ ಕೆವಿನ್ ಓಬ್ರಿಯನ್ ಮೊದಲ ಸ್ಥಾನದಲ್ಲಿದ್ದು, ಓಬ್ರಿಯನ್ 12 ಬಾರಿ ಶೂನ್ಯಕ್ಕೆ ಔಟಾಗಿದ್ದರು.

5 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 10 ಬಾರಿ ಶೂನ್ಯಕ್ಕೆ ಔಟಾದ ಸೌಮ್ಯ ಸರ್ಕಾರ್ (ಬಾಂಗ್ಲಾದೇಶ್), ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ), ಉಮರ್ ಅಕ್ಮಲ್ (ಪಾಕಿಸ್ತಾನ್), ಪೌಲ್​ ಸ್ಟೀರ್ಲಿಂಗ್ (ಐರ್ಲೆಂಡ್) ಜೊತೆ ರೋಹಿತ್ ಶರ್ಮಾ 2ನೇ ಸ್ಥಾನ ಅಲಂಕರಿಸಿ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಟಿ20 ಕ್ರಿಕೆಟ್​ನಲ್ಲಿ 10 ಬಾರಿ ಶೂನ್ಯಕ್ಕೆ ಔಟಾದ ಸೌಮ್ಯ ಸರ್ಕಾರ್ (ಬಾಂಗ್ಲಾದೇಶ್), ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ), ಉಮರ್ ಅಕ್ಮಲ್ (ಪಾಕಿಸ್ತಾನ್), ಪೌಲ್​ ಸ್ಟೀರ್ಲಿಂಗ್ (ಐರ್ಲೆಂಡ್) ಜೊತೆ ರೋಹಿತ್ ಶರ್ಮಾ 2ನೇ ಸ್ಥಾನ ಅಲಂಕರಿಸಿ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ