AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ನೂತನ ದಾಖಲೆ: ಅಫ್ರಿದಿ ದಾಖಲೆಯನ್ನು ಪುಡಿಗಟ್ಟಿದ ಹಿಟ್​ಮ್ಯಾನ್

IND vs WI 4th T20: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

TV9 Web
| Edited By: |

Updated on:Aug 07, 2022 | 11:00 AM

Share
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಾಹಿದ್ ಅಫ್ರಿದಿ ಸಿಕ್ಸರ್ ಗಳ ದಾಖಲೆಯನ್ನು ಹಿಟ್ ಮ್ಯಾನ್ ಅಳಿಸಿ ಹಾಕಿದ್ದಾರೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಾಹಿದ್ ಅಫ್ರಿದಿ ಸಿಕ್ಸರ್ ಗಳ ದಾಖಲೆಯನ್ನು ಹಿಟ್ ಮ್ಯಾನ್ ಅಳಿಸಿ ಹಾಕಿದ್ದಾರೆ.

2 / 7
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

3 / 7
ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಹಿಟ್​ ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರು.

ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಹಿಟ್​ ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರು.

4 / 7
ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್ ​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು.

ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್ ​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು.

5 / 7
ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.

ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.

6 / 7
ಭಾರತ ಪರ ಆವೇಶ್ ಖಾನ್ 4 ಓವರ್​ ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ ದೀಪ್ ಸಿಂಗ್ 3.1 ಓವರ್ ​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

ಭಾರತ ಪರ ಆವೇಶ್ ಖಾನ್ 4 ಓವರ್​ ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ ದೀಪ್ ಸಿಂಗ್ 3.1 ಓವರ್ ​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

7 / 7

Published On - 11:00 am, Sun, 7 August 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ