Rohit Sharma: ರೋಹಿತ್ ಶರ್ಮಾ ನೂತನ ದಾಖಲೆ: ಅಫ್ರಿದಿ ದಾಖಲೆಯನ್ನು ಪುಡಿಗಟ್ಟಿದ ಹಿಟ್​ಮ್ಯಾನ್

IND vs WI 4th T20: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

| Updated By: Vinay Bhat

Updated on:Aug 07, 2022 | 11:00 AM

ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಾಹಿದ್ ಅಫ್ರಿದಿ ಸಿಕ್ಸರ್ ಗಳ ದಾಖಲೆಯನ್ನು ಹಿಟ್ ಮ್ಯಾನ್ ಅಳಿಸಿ ಹಾಕಿದ್ದಾರೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಾಹಿದ್ ಅಫ್ರಿದಿ ಸಿಕ್ಸರ್ ಗಳ ದಾಖಲೆಯನ್ನು ಹಿಟ್ ಮ್ಯಾನ್ ಅಳಿಸಿ ಹಾಕಿದ್ದಾರೆ.

2 / 7
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

3 / 7
ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಹಿಟ್​ ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರು.

ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಹಿಟ್​ ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರು.

4 / 7
ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್ ​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು.

ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್ ​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು.

5 / 7
ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.

ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.

6 / 7
ಭಾರತ ಪರ ಆವೇಶ್ ಖಾನ್ 4 ಓವರ್​ ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ ದೀಪ್ ಸಿಂಗ್ 3.1 ಓವರ್ ​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

ಭಾರತ ಪರ ಆವೇಶ್ ಖಾನ್ 4 ಓವರ್​ ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ ದೀಪ್ ಸಿಂಗ್ 3.1 ಓವರ್ ​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

7 / 7

Published On - 11:00 am, Sun, 7 August 22

Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ