AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

೧೦೯ ದಿನಗಳ ಅಂತರದಲ್ಲಿ ಸಚಿನ್ ವಿಶ್ವ ದಾಖಲೆ ಅಳಿಸಿ ಹಾಕಿದ ರೋಹಿತ್ ಶರ್ಮಾ

Rohit Sharma World Record: ಐಸಿಸಿ ಪ್ರಕಟಿಸಿರುವ ಒಡಿಐ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್​ನಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿದ್ದ ಹಿಟ್​ಮ್ಯಾನ್ ಈ ಬಾರಿ ಶುಭ್​ಮನ್ ಗಿಲ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 30, 2025 | 7:54 AM

Share
ಬರೋಬ್ಬರಿ 18 ವರ್ಷಗಳ ಬಳಿಕ ರೋಹಿತ್ ಶರ್ಮಾ (Rohit Sharma) ಐಸಿಸಿ ಒಡಿಐ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಬರೋಬ್ಬರಿ 18 ವರ್ಷಗಳ ಬಳಿಕ ರೋಹಿತ್ ಶರ್ಮಾ (Rohit Sharma) ಐಸಿಸಿ ಒಡಿಐ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಒಡಿಐ ಕ್ರಿಕೆಟ್ ಇತಿಹಾಸದಲ್ಲಿ ನಂವರ್ ೧ ಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಒಡಿಐ ಕ್ರಿಕೆಟ್ ಇತಿಹಾಸದಲ್ಲಿ ನಂವರ್ ೧ ಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

2 / 5
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2011 ರಲ್ಲಿ ಐಸಿಸಿ ಒಡಿಐ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಾಗ ಸಚಿನ್ ಅವರ ವಯಸ್ಸು 38 ವರ್ಷ, 73 ದಿನಗಳು. ಈ ಮೂಲಕ ಐಸಿಸಿ ರ‍್ಯಾಂಕಿಂಗ್​ನ ಟಾಪ್-೧ ನಲ್ಲಿ ಕಾಣಿಸಿಕೊಂಡ ಅತ್ಯಂತ ಹಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2011 ರಲ್ಲಿ ಐಸಿಸಿ ಒಡಿಐ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಾಗ ಸಚಿನ್ ಅವರ ವಯಸ್ಸು 38 ವರ್ಷ, 73 ದಿನಗಳು. ಈ ಮೂಲಕ ಐಸಿಸಿ ರ‍್ಯಾಂಕಿಂಗ್​ನ ಟಾಪ್-೧ ನಲ್ಲಿ ಕಾಣಿಸಿಕೊಂಡ ಅತ್ಯಂತ ಹಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಈ ವಿಶ್ವ ದಾಖಲೆ ಮುರಿಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ. ಹಿಟ್ ಮ್ಯಾನ್ 38 ವರ್ಷ, 182 ದಿನಗಳ ವಯಸ್ಸಿನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೀಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಈ ವಿಶ್ವ ದಾಖಲೆ ಮುರಿಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ. ಹಿಟ್ ಮ್ಯಾನ್ 38 ವರ್ಷ, 182 ದಿನಗಳ ವಯಸ್ಸಿನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಅಂದರೆ ಸಚಿನ್​ಗಿಂತ 109 ದಿನಗಳ ಹಿರಿಯನಾಗಿ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸುವ ಒಡಿಐ ರ‍್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಅಂದರೆ ಸಚಿನ್​ಗಿಂತ 109 ದಿನಗಳ ಹಿರಿಯನಾಗಿ ಏಕದಿನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸುವ ಒಡಿಐ ರ‍್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

5 / 5

Published On - 7:54 am, Thu, 30 October 25

ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ಬೆಂಗಳೂರು ಏರ್ಪೋರ್ಟ್ - ದಾವಣಗರೆ ಮಧ್ಯೆ KSRTC ಫ್ಲೈಬಸ್​ ಸೇವೆ ಶುರು
ಬೆಂಗಳೂರು ಏರ್ಪೋರ್ಟ್ - ದಾವಣಗರೆ ಮಧ್ಯೆ KSRTC ಫ್ಲೈಬಸ್​ ಸೇವೆ ಶುರು
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಹೋಯ್ತು ವ್ಯಕ್ತಿಯ ಪ್ರಾಣ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಹೋಯ್ತು ವ್ಯಕ್ತಿಯ ಪ್ರಾಣ