AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಏಕದಿನ ಸರಣಿಗೂ ರೋಹಿತ್ ಶರ್ಮಾ ಅಲಭ್ಯ?: ಹಾಗಾದ್ರೆ ನಾಯಕ ಯಾರು?, ಇಲ್ಲಿದೆ ಉತ್ತರ

India Tour of SA: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಹೊತ್ತಿಗೆ ರೋಹಿತ್ ಶರ್ಮಾ ಇಂಜುರಿಯಿಂದ ಗುಣಮುಖರಾಗದಿದ್ದರೆ ಏಕದಿನ ತಂಡವನ್ನು ಯಾರು ಮುನ್ನಡೆಸಲಿದ್ದಾರೆಂಬುದು ಕೂತೂಹಲ ಸಂಗತಿಯಾಗಿದೆ.

TV9 Web
| Updated By: Vinay Bhat|

Updated on: Dec 18, 2021 | 10:58 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಮುಂಬೈನ ಬಾಂದ್ರ ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುವಾಗ ಶರ್ಮಾಗೆ ಗಂಭೀರವಾಗಿ ಗಾಯವಾಗಿ ಇಂಜುರಿಗೆ ತುತ್ತಾಗಿದ್ದರು. ಇವರ ಜಾಗಕ್ಕೆ ಭಾರತ ಎ ತಂಡದ ನಾಯಕರಾಗಿದ್ದ ಪ್ರಿಯಾಂಕ್ ಪಾಂಚಾಲ್ ಅವರು ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಟ್​ಮ್ಯಾನ್​ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಲಭ್ಯತೆ ಬಗ್ಗೆ ಇನ್ನೂ ಅನುಮಾನವಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಮುಂಬೈನ ಬಾಂದ್ರ ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುವಾಗ ಶರ್ಮಾಗೆ ಗಂಭೀರವಾಗಿ ಗಾಯವಾಗಿ ಇಂಜುರಿಗೆ ತುತ್ತಾಗಿದ್ದರು. ಇವರ ಜಾಗಕ್ಕೆ ಭಾರತ ಎ ತಂಡದ ನಾಯಕರಾಗಿದ್ದ ಪ್ರಿಯಾಂಕ್ ಪಾಂಚಾಲ್ ಅವರು ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಟ್​ಮ್ಯಾನ್​ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಲಭ್ಯತೆ ಬಗ್ಗೆ ಇನ್ನೂ ಅನುಮಾನವಿದೆ.

1 / 7
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದು ಜನವರಿ 19 ರಿಂದ ಆರಂಭವಾಗಲಿದೆ. ವೈಟ್ ಬಾಲ್ ಕ್ರಿಕೆಟ್​ಗೆ ಹೊಸ ನಾಯಕನಾಗಿರುವ ರೋಹಿತ್ ಶರ್ಮಾ ಈ ಹೊತ್ತಿಗೆ ಸ್ನಾಯುಸೆಳೆತದ ಗಾಯದಿಂದ ರಿಕವರಿ ಆಗದಿದ್ದರೆ ತಂಡದ ನಾಯಕತ್ವ ಯಾರಿಗೆ ಎಂಬ ಪ್ರಶ್ನೆ ಈಗ ಎದ್ದಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದು ಜನವರಿ 19 ರಿಂದ ಆರಂಭವಾಗಲಿದೆ. ವೈಟ್ ಬಾಲ್ ಕ್ರಿಕೆಟ್​ಗೆ ಹೊಸ ನಾಯಕನಾಗಿರುವ ರೋಹಿತ್ ಶರ್ಮಾ ಈ ಹೊತ್ತಿಗೆ ಸ್ನಾಯುಸೆಳೆತದ ಗಾಯದಿಂದ ರಿಕವರಿ ಆಗದಿದ್ದರೆ ತಂಡದ ನಾಯಕತ್ವ ಯಾರಿಗೆ ಎಂಬ ಪ್ರಶ್ನೆ ಈಗ ಎದ್ದಿದೆ.

2 / 7
ಹೌದು, ರೋಹಿತ್ ಅನುಪಸ್ಥಿತಿಯಲ್ಲಿ ಭಾರತ ಏಕದಿನ ತಂಡವನ್ನು ಯಾರು ಮುನ್ನಡೆಸಲಿದ್ದಾರೆಂಬುದು ಕೂತೂಹಲ ಸಂಗತಿಯಾಗಿದೆ. ಒಂದು ವೇಳೆ ಓಡಿಐ ಸರಣಿಯಿಂದಲೂ ರೋಹಿತ್ ಹೊರ ನಡೆದರೆ ಅವರ ಸ್ಥಾನದಲ್ಲಿ ಭಾರತ ತಂಡವನ್ನು ಮುನ್ನಡೆಸಬಹುದಾದ ಮೂವರು ಆಟಗಾರರನ್ನು ಯಾರು ಎಂಬುದನ್ನು ನೋಡುವುದಾದರೆ.

ಹೌದು, ರೋಹಿತ್ ಅನುಪಸ್ಥಿತಿಯಲ್ಲಿ ಭಾರತ ಏಕದಿನ ತಂಡವನ್ನು ಯಾರು ಮುನ್ನಡೆಸಲಿದ್ದಾರೆಂಬುದು ಕೂತೂಹಲ ಸಂಗತಿಯಾಗಿದೆ. ಒಂದು ವೇಳೆ ಓಡಿಐ ಸರಣಿಯಿಂದಲೂ ರೋಹಿತ್ ಹೊರ ನಡೆದರೆ ಅವರ ಸ್ಥಾನದಲ್ಲಿ ಭಾರತ ತಂಡವನ್ನು ಮುನ್ನಡೆಸಬಹುದಾದ ಮೂವರು ಆಟಗಾರರನ್ನು ಯಾರು ಎಂಬುದನ್ನು ನೋಡುವುದಾದರೆ.

3 / 7
ಕೆಎಲ್ ರಾಹುಲ್: ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ಓಡಿಐ ತಂಡವನ್ನು ಮುನ್ನಡೆಸಲು ಕೆ.ಎಲ್ ರಾಹುಲ್ ಮುಂಚೂಣಿಯಲ್ಲಿರುವ ನಂ.1 ಆಟಗಾರ. ಓಡಿಐ ಹಾಗೂ ಟಿ20 ತಂಡಗಳ ನೂತನ ನಾಯಕ ರೋಹಿತ್ ಶರ್ಮಾ ಅವರಿಗೆ ಉಪ ನಾಯಕನ ಸ್ಥಾನಕ್ಕೆ ಕೆ.ಎಲ್ ರಾಹುಲ್ ನೆಚ್ಚಿನ ಆಯ್ಕೆಯಾಗಿದೆ. 2020 ಹಾಗೂ 2021ರ ಆವೃತ್ತಿಯ ಐಪಿಎಲ್​ನಲ್ಲಿ ಇವರು ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು.

ಕೆಎಲ್ ರಾಹುಲ್: ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ಓಡಿಐ ತಂಡವನ್ನು ಮುನ್ನಡೆಸಲು ಕೆ.ಎಲ್ ರಾಹುಲ್ ಮುಂಚೂಣಿಯಲ್ಲಿರುವ ನಂ.1 ಆಟಗಾರ. ಓಡಿಐ ಹಾಗೂ ಟಿ20 ತಂಡಗಳ ನೂತನ ನಾಯಕ ರೋಹಿತ್ ಶರ್ಮಾ ಅವರಿಗೆ ಉಪ ನಾಯಕನ ಸ್ಥಾನಕ್ಕೆ ಕೆ.ಎಲ್ ರಾಹುಲ್ ನೆಚ್ಚಿನ ಆಯ್ಕೆಯಾಗಿದೆ. 2020 ಹಾಗೂ 2021ರ ಆವೃತ್ತಿಯ ಐಪಿಎಲ್​ನಲ್ಲಿ ಇವರು ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು.

4 / 7
ರಿಷಭ್ ಪಂತ್: ಇನ್ನು ಭಾರತ ತಂಡದ ಭವಿಷ್ಯದ ಸಂಭಾವ್ಯ ನಾಯಕರಲ್ಲಿ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಕೂಡ ಒಬ್ಬರಾಗಿದ್ದಾರೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ 2021ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊಟ್ಟ ಮೊದಲ ಬಾರಿ ಮುನ್ನಡೆಸಿದ್ದ ರಿಷಭ್ ಪಂತ್, ಪ್ಲೇಆಫ್​ಗೆ ತಲುಪಿಸಿದ್ದರು.

ರಿಷಭ್ ಪಂತ್: ಇನ್ನು ಭಾರತ ತಂಡದ ಭವಿಷ್ಯದ ಸಂಭಾವ್ಯ ನಾಯಕರಲ್ಲಿ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಕೂಡ ಒಬ್ಬರಾಗಿದ್ದಾರೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ 2021ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊಟ್ಟ ಮೊದಲ ಬಾರಿ ಮುನ್ನಡೆಸಿದ್ದ ರಿಷಭ್ ಪಂತ್, ಪ್ಲೇಆಫ್​ಗೆ ತಲುಪಿಸಿದ್ದರು.

5 / 7
ಶ್ರೇಯಸ್ ಅಯ್ಯರ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವು ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇವರ ನಾಯಕತ್ವದಲ್ಲಿ 2020ರ ಟೂರ್ನಿಯಲ್ಲಿ ಡೆಲ್ಲಿ ತಂಡ ಮೊಟ್ಟ ಮೊದಲ ಬಾರಿ ಫೈನಲ್ಗೇರಿತ್ತು. ಆದರೆ, ಪ್ರಶಸ್ತಿ ಸುತ್ತಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿತ್ತು.

ಶ್ರೇಯಸ್ ಅಯ್ಯರ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವು ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇವರ ನಾಯಕತ್ವದಲ್ಲಿ 2020ರ ಟೂರ್ನಿಯಲ್ಲಿ ಡೆಲ್ಲಿ ತಂಡ ಮೊಟ್ಟ ಮೊದಲ ಬಾರಿ ಫೈನಲ್ಗೇರಿತ್ತು. ಆದರೆ, ಪ್ರಶಸ್ತಿ ಸುತ್ತಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿತ್ತು.

6 / 7
ಸೌತ್ ಅಫ್ರಿಕಾದಲ್ಲಿ ಟೀಮ್ ಇಂಡಿಯಾ ಡಿ. 26ರಿಂದ ಮೂರು ಟೆಸ್ಟ್ ಪಂದ್ಯಗಳನ್ನ ಆಡುತ್ತಿದೆ. ಅದಾದ ಬಳಿಕ ಜನವರಿ 19, 21 ಮತ್ತು 23ರಂದು ಮೂರು ಏಕದಿನ ಪಂದ್ಯಗಳನ್ನ ಆಡಲಿದೆ.

ಸೌತ್ ಅಫ್ರಿಕಾದಲ್ಲಿ ಟೀಮ್ ಇಂಡಿಯಾ ಡಿ. 26ರಿಂದ ಮೂರು ಟೆಸ್ಟ್ ಪಂದ್ಯಗಳನ್ನ ಆಡುತ್ತಿದೆ. ಅದಾದ ಬಳಿಕ ಜನವರಿ 19, 21 ಮತ್ತು 23ರಂದು ಮೂರು ಏಕದಿನ ಪಂದ್ಯಗಳನ್ನ ಆಡಲಿದೆ.

7 / 7
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?