AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಕಿಂಗ್ ಕೊಹ್ಲಿ, ಧೋನಿಯ ದಾಖಲೆ ಸರಿಗಟ್ಟಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ..!

Rohit Sharma: ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

TV9 Web
| Edited By: |

Updated on: Aug 29, 2022 | 5:05 PM

Share
ಏಷ್ಯಾಕಪ್​ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಏಷ್ಯಾಕಪ್​ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ ಭಾರತಕ್ಕೆ ಅತ್ಯಧಿಕ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ ಭಾರತಕ್ಕೆ ಅತ್ಯಧಿಕ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

2 / 6
ಈ ಹಿಂದೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರು. 50 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕಿಂಗ್ ಕೊಹ್ಲಿ 30 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ 30 ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರು. 50 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕಿಂಗ್ ಕೊಹ್ಲಿ 30 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ 30 ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಭಾರತದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

3 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ವಿರುದ್ದ ಗೆಲುವು ದಾಖಲಿಸಿದ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಪಾಕ್ ವಿರುದ್ದ ಟಿ20 ಕ್ರಿಕೆಟ್​ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ಭಾನುವಾರ ನಡೆದ ಪಂದ್ಯದಲ್ಲಿ ಗೆಲುವು ದಾಖಲಿಸುವ ರೋಹಿತ್ ಶರ್ಮಾ ಹೆಸರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ವಿರುದ್ದ ಗೆಲುವು ದಾಖಲಿಸಿದ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಪಾಕ್ ವಿರುದ್ದ ಟಿ20 ಕ್ರಿಕೆಟ್​ ಜಯ ತಂದುಕೊಟ್ಟ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ಭಾನುವಾರ ನಡೆದ ಪಂದ್ಯದಲ್ಲಿ ಗೆಲುವು ದಾಖಲಿಸುವ ರೋಹಿತ್ ಶರ್ಮಾ ಹೆಸರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದೆ.

4 / 6
36 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಕೇವಲ 6 ಪಂದ್ಯಗಳಲ್ಲಿ ಮಾತ್ರ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಹಿಟ್​ಮ್ಯಾನ್ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾಗೆ ಜಯ ತಂದುಕೊಟ್ಟಿದ್ದರು.

36 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಕೇವಲ 6 ಪಂದ್ಯಗಳಲ್ಲಿ ಮಾತ್ರ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಹಿಟ್​ಮ್ಯಾನ್ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾಗೆ ಜಯ ತಂದುಕೊಟ್ಟಿದ್ದರು.

5 / 6
ಇನ್ನು ಟೀಮ್ ಇಂಡಿಯಾದ ಯಶಸ್ವಿ ಟಿ20 ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದು, ಧೋನಿ 72 ಪಂದ್ಯಗಳಲ್ಲಿ 41 ಜಯ ತಂದುಕೊಟ್ಟಿದ್ದರು. ಹಾಗೆಯೇ ಕೊಹ್ಲಿ 50 ಪಂದ್ಯಗಳಲ್ಲಿ 30 ಜಯ ಗೆಲುವು ದಾಖಲಿಸಿದರೆ, ರೋಹಿತ್ ಶರ್ಮಾ ಕೇವಲ 36 ಪಂದ್ಯಗಳಲ್ಲಿ 30 ಜಯ ತಂದುಕೊಡುವ ಮೂಲಕ ಟಿ20 ನಾಯಕತ್ವದಲ್ಲಿ ಮಿಂಚಿದ್ದಾರೆ.

ಇನ್ನು ಟೀಮ್ ಇಂಡಿಯಾದ ಯಶಸ್ವಿ ಟಿ20 ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದು, ಧೋನಿ 72 ಪಂದ್ಯಗಳಲ್ಲಿ 41 ಜಯ ತಂದುಕೊಟ್ಟಿದ್ದರು. ಹಾಗೆಯೇ ಕೊಹ್ಲಿ 50 ಪಂದ್ಯಗಳಲ್ಲಿ 30 ಜಯ ಗೆಲುವು ದಾಖಲಿಸಿದರೆ, ರೋಹಿತ್ ಶರ್ಮಾ ಕೇವಲ 36 ಪಂದ್ಯಗಳಲ್ಲಿ 30 ಜಯ ತಂದುಕೊಡುವ ಮೂಲಕ ಟಿ20 ನಾಯಕತ್ವದಲ್ಲಿ ಮಿಂಚಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ