AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನಗಳಲ್ಲಿ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರ

Rohit Sharma: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಈ ವರ್ಷ ಆಡಲಿರುವುದು ಕೇವಲ 6 ಏಕದಿನ ಪಂದ್ಯಗಳನ್ನು ಮಾತ್ರ. ಅಂದರೆ ಅಭಿಮಾನಿಗಳ ಮುಂದೆ ಹಿಟ್​ಮ್ಯಾನ್ ಕೇವಲ 6 ದಿನಗಳು ಮಾತ್ರ ಬ್ಯಾಟ್ ಬೀಸಲಿದ್ದಾರೆ. ಈ ಆರು ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Oct 06, 2025 | 9:54 AM

Share
ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

1 / 6
ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

2 / 6
ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

3 / 6
ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

4 / 6
ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

5 / 6
ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ