AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನಗಳಲ್ಲಿ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರ

Rohit Sharma: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಈ ವರ್ಷ ಆಡಲಿರುವುದು ಕೇವಲ 6 ಏಕದಿನ ಪಂದ್ಯಗಳನ್ನು ಮಾತ್ರ. ಅಂದರೆ ಅಭಿಮಾನಿಗಳ ಮುಂದೆ ಹಿಟ್​ಮ್ಯಾನ್ ಕೇವಲ 6 ದಿನಗಳು ಮಾತ್ರ ಬ್ಯಾಟ್ ಬೀಸಲಿದ್ದಾರೆ. ಈ ಆರು ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Oct 06, 2025 | 9:54 AM

Share
ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

1 / 6
ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

2 / 6
ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

3 / 6
ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

4 / 6
ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

5 / 6
ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

6 / 6
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ಬೆಂಗಳೂರು ಏರ್ಪೋರ್ಟ್ - ದಾವಣಗರೆ ಮಧ್ಯೆ KSRTC ಫ್ಲೈಬಸ್​ ಸೇವೆ ಶುರು
ಬೆಂಗಳೂರು ಏರ್ಪೋರ್ಟ್ - ದಾವಣಗರೆ ಮಧ್ಯೆ KSRTC ಫ್ಲೈಬಸ್​ ಸೇವೆ ಶುರು